ವಿಟ್ಲಪಿಂಡಿ ಪೂರ್ವತಯಾರಿ
![ವಿಟ್ಲಪಿಂಡಿ ಪೂರ್ವತಯಾರಿ](https://thecanarapost.com/wp-content/uploads/2020/10/F-image-850x552.jpg)
ಉಡುಪಿ, ಆ 24: ಶ್ರೀಕೃಷ್ಣ ಮಠದಲ್ಲಿ ಸೆಪ್ಟೆಂಬರ್ 11ರಂದು ನಡೆಯುವ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ರಥಬೀದಿಯಲ್ಲಿ ಗುರ್ಜಿ ನೆಡುವ ಮುಹೂರ್ತವನ್ನು ನೆರವೇರಿಸಲಾಯಿತು.
![](https://thecanarapost.com/wp-content/uploads/2020/08/SGR_4708-1-300x300.jpg)
ಶ್ರೀಮಠದ ದಿವಾನರಾದ ಶ್ರೀ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ, ಪಾರುಪತ್ಯ ಗಾರರದ ಮುದರಂಗಡಿ ಲಕ್ಷ್ಮೀಶ ಭಟ್, ಶ್ರೀರಮಣ ಆಚಾರ್ಯ, ವ್ಯವಸ್ಥಾಪಕರಾದ ಗೋವಿಂದರಾಜ್, ಪದ್ಮನಾಭ ಮೇಸ್ತ್ರಿ, ಪ್ರದೀಪ್ ಕುಮಾರ್ ಮತ್ತು ಮಠದ ಸಿಬ್ಬಂಧಿಗಳು ಉಪಸ್ಥಿತರಿದ್ದರು.