ಶ್ರೀಕೃಷ್ಣ ಮಠದಲ್ಲಿ ನಿರಂತರ ಭಜನೆ ಉದ್ಘಾಟನೆ

 ಶ್ರೀಕೃಷ್ಣ ಮಠದಲ್ಲಿ ನಿರಂತರ ಭಜನೆ ಉದ್ಘಾಟನೆ
Share this post

ಉಡುಪಿ, ಅ 14: ಶ್ರೀಕೃಷ್ಣ ಮಠದಲ್ಲಿ ನಿರಂತರ ಭಜನೆ ಉದ್ಘಾಟನೆಯನ್ನು ಪರ್ಯಾಯ ಅದಮಾರು ಹಿರಿಯ ಮಠಾಧಿಪತಿಗಳಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು,ಕಿರಿಯ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಹಾಗೂ ಚಿತ್ರಾಪುರ ಮಠಾಧೀಶರಾದ ಶ್ರೀವಿದ್ಯೇಂದ್ರತೀರ್ಥ ಶ್ರೀಪಾದರೊಂದಿಗೆ ದೀಪ ಬೆಳಗಿಸಿ ಮತ್ತು ದಸರಾ ಪದಗಳನ್ನು ಹಾಡಿ ಉದ್ಘಾಟಿಸಿದರು.

ಪಲಿಮಾರಿನ ಯೋಗದೀಪಿಕಾ ಗುರುಕುಲದ ಪ್ರಸಕ್ತ ಮತ್ತು ಹಳೆ ವಿದ್ಯಾರ್ಥಿಗಳಿಂದ ಭಜನೆ ನಡೆಯಿತು.

Subscribe to our newsletter!

Other related posts

error: Content is protected !!