ಶ್ರೀ ಕೃಷ್ಣ ಮಠದಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿಶೇಷ ಹೋಮ

 ಶ್ರೀ ಕೃಷ್ಣ ಮಠದಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿಶೇಷ  ಹೋಮ
Share this post
ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿ
ಶ್ರೀ ಕೃಷ್ಣ ಮಠದಲ್ಲಿ, ಶರನ್ನವರಾತ್ರಿಯ ಪ್ರಯುಕ್ತ ಶ್ರೀಚಂಡಿಕಾದುರ್ಗಾ ಪ್ರೀತ್ಯರ್ಥವಾಗಿ ಪುರುಷಸೂಕ್ತ ಸಂಪುಟೀಕೃತ ಶ್ರೀಸೂಕ್ತಹೋಮ, ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಆಸ್ಥಾನ ವಿದ್ವಾಂಸರಾದ ನಂದಿಕೂರು ಜನಾರ್ದನ ಭಟ್ ಇವರ ಪ್ರಧಾನ ಹೋತೃತ್ವದಲ್ಲಿ ನೆರವೇರಿತು.

Subscribe to our newsletter!

Other related posts

error: Content is protected !!