ಶ್ರೀಕೃಷ್ಣಮಠದಲ್ಲಿ ಋಕ್ಸಂಹಿತಾ ಯಾಗ

 ಶ್ರೀಕೃಷ್ಣಮಠದಲ್ಲಿ ಋಕ್ಸಂಹಿತಾ ಯಾಗ
Share this post

ಉಡುಪಿ, ಅ 29: ಶ್ರೀಕೃಷ್ಣಮಠದಲ್ಲಿ ಆಶ್ವಯುಜ ಶುಕ್ಲ ತ್ರಯೋದಶಿಯಿಂದ ಕೃಷ್ಣ ಪಂಚಮಿಯವರೆಗೆ ಬಡಗುಮಾಳಿಗೆಯಲ್ಲಿ ನಿರ್ಮಿಸಿದ  ಮಂಟಪದಲ್ಲಿ ನಡೆಯುತ್ತಿರುವ ಋಕ್ಸಂಹಿತಾ ಯಾಗ ನಡೆಯುತ್ತಿದೆ.

ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠದ ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅವಧಾನಿ ವಿದ್ವಾನ್ ಗುಂಡಿಬೈಲ್ ಸುಬ್ರಹ್ಮಣ್ಯ ಭಟ್ ಇವರ ನೇತೃತ್ವದಲ್ಲಿ ಮಹಾಪೂಜೆ ನಡೆಯಿತು.

Subscribe to our newsletter!

Other related posts

error: Content is protected !!