ಶ್ರೀಕೃಷ್ಣಮಠಕ್ಕೆ ರಘುಪತಿ ಭಟ್, ನಗರಸಭೆ ನೂತನ ಅಧ್ಯಕ್ಷೆ, ಉಪಾಧ್ಯಕ್ಷೆ ಭೇಟಿ

 ಶ್ರೀಕೃಷ್ಣಮಠಕ್ಕೆ ರಘುಪತಿ ಭಟ್, ನಗರಸಭೆ  ನೂತನ ಅಧ್ಯಕ್ಷೆ, ಉಪಾಧ್ಯಕ್ಷೆ ಭೇಟಿ
Share this post

ಉಡುಪಿ ಅ 30: ಶ್ರೀಕೃಷ್ಣಮಠಕ್ಕೆ,ಉಡುಪಿಯ ಶಾಸಕರಾದ ರಘುಪತಿ ಭಟ್ ಹಾಗೂ ಉಡುಪಿ ನಗರಸಭೆಗೆ ನೂತನವಾಗಿ ಚುನಾಯಿತರಾದ ಅಧ್ಯಕ್ಷೆ ಸುಮಿತ್ರಾ ನಾಯಕ್,ಉಪಾಧ್ಯಕ್ಷೆ ಲಕ್ಷ್ಮೀ ಮಂಜುಕೊಳ ಹಾಗೂ ಇತರ ಪದಾಧಿಕಾರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.  

Subscribe to our newsletter!

Other related posts

error: Content is protected !!