ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೊಂಡೆವೂರು ಶ್ರೀ ಭೇಟಿ

 ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೊಂಡೆವೂರು ಶ್ರೀ ಭೇಟಿ
Share this post

ಉಡುಪಿ, ಅ 01: ಕೊಂಡೆವೂರಿನ ಶ್ರಿಯೋಗಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.

ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆಗಾಗಿ ತುಳಸಿಯನ್ನು ನೀಡಿ ದೇವರ ದರ್ಶನ ಪಡೆದುಕೊಂಡರು.

ನಂತರ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಕೊಂಡೆವೂರಿನ ಶ್ರಿಯೋಗಾನಂದ ಸರಸ್ವತಿ ಸ್ವಾಮೀಜಿಯವರನ್ನು ಶ್ರೀಕೃಷ್ಣ ದೇವರ ಪ್ರಸಾದ ನೀಡಿ ಗೌರವಿಸಿದರು.

Subscribe to our newsletter!

Other related posts

error: Content is protected !!