ಕಾಂಗ್ರೆಸ್ ಪಕ್ಷ ಸೇರಲು ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿರ್ಧಾರ
ಮಂಗಳೂರು, ನವೆಂಬರ್ 08: ದಕ್ಷಿಣ ಕನ್ನಡ ಮಾಜಿ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವುದಾಗಿ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆಯಲ್ಲಿದ್ದ ಸೆಂಥಿಲ್ ಸೆಪ್ಟೆಂಬರ್ 6, 2019 ರಂದು ಐ ಎ ಎಸ್ ಸೇವೆ ಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
ರಾಜೀನಾಮೆ ನೀಡಿದ ಸಂದರ್ಭದಲ್ಲಿ ಸಕ್ರಿಯ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ್ದರೂ, ಸುಮಾರು ಒಂದು ವರ್ಷದ ಬಳಿಕ ಇಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ.
Also read:
- Canada Delegation Meets Karnataka CM
- MAHE Marks International Nurses’ Day 2026 with Focus on Empowering Nurses
- Udupi: Applications Invited for Post-Matric Hostel Admissions
- Udupi Administration Steps Up Monsoon Preparedness
- Ujire: ‘Meluku’ Rekindles Friendship and Memories at SDM Secondary School
