ಕಾಂಗ್ರೆಸ್ ಪಕ್ಷ ಸೇರಲು ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿರ್ಧಾರ

 ಕಾಂಗ್ರೆಸ್ ಪಕ್ಷ ಸೇರಲು ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್  ನಿರ್ಧಾರ
Share this post

ಮಂಗಳೂರು, ನವೆಂಬರ್ 08: ದಕ್ಷಿಣ ಕನ್ನಡ ಮಾಜಿ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವುದಾಗಿ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆಯಲ್ಲಿದ್ದ ಸೆಂಥಿಲ್ ಸೆಪ್ಟೆಂಬರ್ 6, 2019 ರಂದು ಐ ಎ ಎಸ್ ಸೇವೆ ಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ರಾಜೀನಾಮೆ ನೀಡಿದ ಸಂದರ್ಭದಲ್ಲಿ ಸಕ್ರಿಯ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ್ದರೂ, ಸುಮಾರು ಒಂದು ವರ್ಷದ ಬಳಿಕ ಇಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ.

Also read:

Subscribe to our newsletter!

Other related posts

error: Content is protected !!