ರಾಜ್ಯೋತ್ಸವ ಪ್ರಶಸ್ತಿ ಪುರಸೃತ ಎಂ.ಕೆ. ವಿಜಯ ಕುಮಾರ್ ಅವರಿಗೆ ಧರ್ಮಸ್ಥಳದ ವತಿಯಿಂದ ಅಭಿನಂದನೆ

 ರಾಜ್ಯೋತ್ಸವ ಪ್ರಶಸ್ತಿ ಪುರಸೃತ ಎಂ.ಕೆ. ವಿಜಯ ಕುಮಾರ್ ಅವರಿಗೆ ಧರ್ಮಸ್ಥಳದ ವತಿಯಿಂದ ಅಭಿನಂದನೆ
Share this post

ಬೆಳ್ತಂಗಡಿ, ನ 12 : ರಾಜ್ಯೋತ್ಸವ ಪ್ರಶಸ್ತಿ ಪುರಸೃತ, ಕಾರ್ಕಳದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಶುಭಶ್ಚಂದ್ರರಾಜ್, ಪುರಂದರ ಭಟ್ ಗೌರವಿಸಿ ಅಭಿನಂದಿಸಿದರು.


ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯ, ಮೋಹನ್ ಪಡಿವಾಳ್, ನೇಮಿರಾಜ ಆರಿಗ, ಮಹಾವೀರ ಹೆಗ್ಡೆ, ಎಂಕೆ. ವಿಪುಲ್ ತೇಜ್, ಪಾಶ್ರ್ವನಾಥ ವರ್ಮಾ ಮೊದಲಾದವರು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!