ಧರ್ಮಸ್ಥಳದ ಶಾಂತಿವನದಲ್ಲಿ ಅನುವರ್ತನಾ ಚಿಕಿತ್ಸಾ ಘಟಕ ಉದ್ಘಾಟನೆ

 ಧರ್ಮಸ್ಥಳದ ಶಾಂತಿವನದಲ್ಲಿ ಅನುವರ್ತನಾ ಚಿಕಿತ್ಸಾ ಘಟಕ ಉದ್ಘಾಟನೆ
Share this post

ಬೆಳ್ತಂಗಡಿ, ನ 23: ಧರ್ಮಸ್ಥಳದ ಶಾಂತಿವನ ದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಅನುವರ್ತನಾ ಚಿಕಿತ್ಸಾ ಘಟಕವನ್ನು ಡಿ. ಹರ್ಷೇಂದ್ರಕುಮಾರ್ ಸೋಮವಾರ ಉದ್ಘಾಟಿಸಿದರು.

ಲೋಕಾಯುಕ್ತ ವಿಭಾಗದ ಜಿಲ್ಲಾ ನ್ಯಾಯಾಧೀಶ ಎಚ್.ಎ. ಮೋಹನ್, ಡಾ.ಶಿವಪ್ರಸಾದ್ ಶೆಟ್ಟಿ, ಡಾ. ಶಶಿಕಿರಣ್ ಡಾ. ಶಶಿಕಾಂತ್ ಜೈನ್ ಉಪಸ್ಥಿತರಿದ್ದರು.

ಪಾದಗಳಿಗೆ ಮಸಾಜ್ ಮಾಡಿ ದೇಹದ ಅಂಗಗಳಿಗೆ ಹಾಗೂ ಮನಸ್ಸಿಗೆ ಮುದನೀಡುವ ಚಿಕಿತ್ಸಾ ಕ್ರಮವೇ ಅನುವರ್ತನಾ ಚಿಕಿತ್ಸೆ.

Also read:

Subscribe to our newsletter!

Other related posts

error: Content is protected !!
WhatsApp us
Click here to join our WhatsApp Group