ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ
![ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ](https://thecanarapost.com/wp-content/uploads/2020/11/WhatsApp-Image-2020-11-28-at-1.26.36-PM-850x560.jpeg)
![](https://thecanarapost.com/wp-content/uploads/2020/11/WhatsApp-Image-2020-11-28-at-1.26.36-PM.jpeg)
ಮಂಗಳೂರು, ನ 28: ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠದ ಶಾಖಾಮಠದಲ್ಲಿ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀ ಸಂಯಮಿಂದ್ರ ತೀರ್ಥ ಸ್ವಾಮೀಜಯವರ ಮೊಕ್ಕಾಂ ನಡೆಯುತ್ತಿದ್ದು ” ತುಳಸಿ ಪೂಜೆ ” ಪ್ರಯುಕ್ತ ಸಂಸ್ಥಾನದ ಶ್ರೀ ಕೃಷ್ಣ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ, ಕ್ಷೀರಾಭಿಷೇಕ ನೆರವೇರಿತು.
ಬಳಿಕ ತುಳಸಿ ಪೂಜೆಯು ವಿಜೃಂಭಣೆಯಿಂದ ನಡೆಯಿತು .
ಚಿತ್ರ : ಮಂಜು ನೀರೇಶ್ವಾಲ್ಯ