ಶ್ರೀ ವೀರ ವೆಂಕಟೇಶ ದೇವರ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ

 ಶ್ರೀ ವೀರ ವೆಂಕಟೇಶ ದೇವರ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ
Share this post
Sri Venkataramana Temple, Mangaluru

ಮಂಗಳೂರು ಫೆ 05, 2021 : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಪುನರ್ ನಿರ್ಮಾಣ ಹಾಗೂ ಶ್ರೀ ವೀರ ವೆಂಕಟೇಶ ದೇವರ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಪ್ರಧಾನ ಶ್ರೀದೇವರ ಪ್ರೀತ್ಯರ್ಥ ಮತ್ತು ಸಮಾಜದ ಸರ್ವತೋಮುಖ ಅಭಿವೃದ್ದಿಗಾಗಿ ಕಾಶೀ ಮಠಾಧೀಶರಾದ ಶ್ರೀ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಪಂಚಾಮೃತ , ಶತಕಲಶಾಭಿಷೇಕ ಅರ್ಪಿಸಿದರು. ಬಳಿಕ ನೆರೆದ ಸಮಾಜ ಬಾಂಧವರಿಗೆ ಸಮಾರಾಧನೆ ನಡೆಯಿತು.

ಚಿತ್ರ : ಮಂಜು ನೀರೇಶ್ವಾಲ್ಯ

Also read

Subscribe to our newsletter!

Other related posts

error: Content is protected !!