ಬೆಳ್ತಂಗಡಿ ಪ್ರವಾಸಿ ಮಂದಿರ ಕಟ್ಟಡದ ಶಂಕುಸ್ಥಾಪನೆ

 ಬೆಳ್ತಂಗಡಿ ಪ್ರವಾಸಿ ಮಂದಿರ ಕಟ್ಟಡದ ಶಂಕುಸ್ಥಾಪನೆ
Share this post

ಬೆಳ್ತಂಗಡಿ, ಫೆ 07, 2021: ಬೆಳ್ತಂಗಡಿ ಪ್ರವಾಸಿಮಂದಿರದ ಆವರಣದಲ್ಲಿ 495.00 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಪ್ರವಾಸಿ ಮಂದಿರದ ಕಟ್ಟಡ ನಿರ್ಮಾಣದ ಶಂಕು ಸ್ಥಾಪನೆಯನ್ನು
ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ದ. ಕ ಸಂಸದರಾದ ನಳಿನ್ ಕುಮಾರ್ ಕಟೀಲ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!