ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ

 ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ
Share this post

ಉಡುಪಿ, ಫೆಬ್ರವರಿ 25, 2021: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 26 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಕಾರ್ಕಳದ ಎಸ್.ವಿ.ಟಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳು ಗಣಿತ ವಿಷಯದ ಕಲಿಕಾ ಸಮಸ್ಯೆಗಳ ಬಗ್ಗೆ

  • ಪ್ರಕಾಶ್ ಭಟ್ ಎಂ ಮೊ.ನಂ: 8277614690,
  • ಹರೀಶ್ ಶೆಟ್ಟಿ ಮೊ.ನಂ: 9902933532,
  • ದಿನೇಶ್ ಶೆಟ್ಟಿಗಾರ್ ಮೊ.ನಂ: 9449045697,
  • ಆರ್. ನಾರಾಯಣ ಶೆಣೈ ಮೊ.ನಂ: 9980898232,
  • ಯೋಗೀಂದ್ರ ನಾಯಕ್ ಮೊ.ನಂ: 9900987331,
  • ರಾಜೇಂದ್ರ ಭಟ್ ಮೊ.ನಂ: 9880773581
  • ಪರೀಕ್ಷಾ ಸಿದ್ಧತೆ, ಮತ್ತಿತರ ಪ್ರಶ್ನೆಗಳಿಗೆ ಡಿಡಿಪಿಐ ಎನ್. ಎಚ್. ನಾಗೂರ ಮೊ.ನಂ: 9448999353
  • ಕಾರ್ಕಳ ತಾಲೂಕಿನ ಶೈಕ್ಷಣಿಕ ಸಮಸ್ಯೆಗಳಿಗೆ ಕಾರ್ಕಳ ಬಿಇಓ ಮೊ.ನಂ: 9480695373

ಇವರಿಗೆ ಕರೆ ಮಾಡಿ ಪ್ರಶ್ನೆ ಕೇಳಿ ಪರಿಹಾರ ಪಡೆಯಬಹುದು. 

ಪಾಲಕರು, ಸಾರ್ವಜನಿಕರೂ ಸಹ ಕರೆ ಮಾಡಿ ಪರೀಕ್ಷಾ ಸಿದ್ಧತೆ ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಡಿಡಿಪಿಐ ನಂಬರ್‌ಗೆ ಕರೆ ಮಾಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.  

Subscribe to our newsletter!

Other related posts

error: Content is protected !!