ಬುಡಕಟ್ಟು ಸಾಹಿತ್ಯ ಮತ್ತು ಸಂಸ್ಕೃತಿ ಕಮ್ಮಟಕ್ಕೆ ಅರ್ಜಿಆಹ್ವಾನ

 ಬುಡಕಟ್ಟು ಸಾಹಿತ್ಯ ಮತ್ತು ಸಂಸ್ಕೃತಿ ಕಮ್ಮಟಕ್ಕೆ ಅರ್ಜಿಆಹ್ವಾನ
Share this post

ಕಾರವಾರ, ಮಾರ್ಚ್ 29, 2021: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಗಿರಿಜನ ಉಪಯೋಜನೆಯಡಿ 2021ರ ಮೇ ತಿಂಗಳಲ್ಲಿ ರಾಜ್ಯ ಮಟ್ಟದ ಬುಡಕಟ್ಟು ಸಾಹಿತ್ಯ ಮತ್ತು ಸಂಸ್ಕೃತಿ ಕಮ್ಮಟ ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ ಎಂದುಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್. ಕರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

20 ರಿಂದ 50 ವರ್ಷದೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಏ. 20 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಆಸಕ್ತರುಕರ್ನಾಟಕ ಸಾಹಿತ್ಯಅಕಾಡೆಮಿಯ ವೆಬ್‍ಸೈಟ್: http://karnatakasahithyaacademy.org ಮೂಲಕ ಅರ್ಜಿ ಹಾಗೂ ವಿವರ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22211730, 080-22106460 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!