ಕೊರೊನಾ ನಿರೋಧಕ ಲಸಿಕೆ ಪಡೆದ ಮಂಗಳೂರು ಮೇಯರ್ – ಕಮಿಷನರ್

 ಕೊರೊನಾ ನಿರೋಧಕ ಲಸಿಕೆ ಪಡೆದ ಮಂಗಳೂರು ಮೇಯರ್ – ಕಮಿಷನರ್
Share this post

ಮಂಗಳೂರು, ಏಪ್ರಿಲ್ 03, 2021 : ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಮಿಷನರ್ ಅಕ್ಷಯ್ ಶ್ರೀಧರ್ ಮಹಾನಗರಪಾಲಿಕೆಯ ಜೆಪ್ಪು ನಗರ ಆರೋಗ್ಯ ಕೇಂದ್ರದಲ್ಲಿ ಕೊರೊನಾ ನಿರೋಧಕ ಲಸಿಕೆ ಪಡೆದರು.

ನಗರದಲ್ಲಿ ವಾಸಿಸುವ 45 ವಷ೯ ಮೇಲ್ಪಟ್ಟ ಎಲ್ಲಾ ಸಾವ೯ಜನಿಕರು ಕಡ್ಡಾಯವಾಗಿ ಲಸಿಕೆಯನ್ನು ಸ್ವೀಕರಿಸುವಂತೆ ಪ್ರೇಮಾನಂದ ಶೆಟ್ಟಿ ಮನವಿ ಮಾಡಿದರು.

ಕಾಯ೯ಕ್ರಮದಲ್ಲಿ ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ ಮಂಜಯ್ಯ ಶೆಟ್ಟಿ, ಜಿಲ್ಲಾ ಆರೋಗ್ಯ ಇಲಾಖೆಯ ಡಾ| ರಾಜೇಶ್ ಮತ್ತು ಜೆಪ್ಪು ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ| ಸುಜಯ್ ಭಂಡಾರಿ, ಡಾ| ವಿದ್ಯಾ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು

Subscribe to our newsletter!

Other related posts

error: Content is protected !!