ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ

 ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ  ಚಿನ್ನದ ಪದಕ
Share this post

ಕಟೀಲು, ಏಪ್ರಿಲ್ 07 2021: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ರ ಸಾಲಿನ ಅಂತಿಮ ಬಿ ಕಾಂ ಪರೀಕ್ಷೆಯಲ್ಲಿ 5 ಮತ್ತು 6 ನೇ ಸೆಮಿಸ್ಟರ್ ನ ಫೈನಾನ್ಸಿಯಲ್ ಅಕೌಂಟಿಂಗ್ ವಿಷಯದಲ್ಲಿ 300 ರಲ್ಲಿ 300 ಅಂಕ ಪಡೆದು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಭವ್ಯ ಶೆಟ್ಟಿ ಹಾಗೂ ಸನ್ನಿಧಿ ವಿ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಕೊಡಮಾಡುವ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

ಭವ್ಯ ಶೆಟ್ಟಿ ಬಡಗ ಎಕ್ಕಾರ್ ಗಂಗಾಧರ ಶೆಟ್ಟಿ ಹಾಗೂ ಶೋಭಾ ಶೆಟ್ಟಿಯವರ ಪುತ್ರಿ. ಸನ್ನಿಧಿ ವಿ ಶೆಟ್ಟಿ ಪಂಜ ಶ್ರೀ ವಿಠ್ಠಲ ಶೆಟ್ಟಿ ಮತ್ತು ಶಶಿಕಲಾ ಶೆಟ್ಟಿಯವರ ಪುತ್ರಿ.

Subscribe to our newsletter!

Other related posts

error: Content is protected !!