ಉಡುಪಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ರದ್ದು

 ಉಡುಪಿ  ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ರದ್ದು

A path leading to Soorli and nearby villages in Belthangady Taluk.

Share this post

ಉಡುಪಿ ಎಪ್ರಿಲ್ 15, 2021: ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆಯ ಇತರ ಅಧಿಕಾರಿಗಳು ಹಾಗೂ ಇತರ
ಇಲಾಖೆಯ ಅಧಿಕಾರಿಗಳು , ಏಪ್ರಿಲ್ 17 ರಂದು ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ
ಅಮಾಸೆಬೈಲು, ರಟ್ಟಾಡಿ ಮತ್ತು ಮಚ್ಚಟ್ಟು ಗ್ರಾಮಗಳಲ್ಲಿ ಆಯೋಜಿಸಿದ್ದ ಗ್ರಾಮ ಭೇಟಿ ಕಾರ್ಯಕ್ರಮವನ್ನು , ಪ್ರಸ್ತುತ ಕೋವಿಡ್-
19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!