ತಾಲೂಕು ಆರೋಗ್ಯಾಧಿಕಾರಿ ಕಚೇರಿಗೆ ಕಂಪ್ಯೂಟರ್ ಕೊಡುಗೆ
![ತಾಲೂಕು ಆರೋಗ್ಯಾಧಿಕಾರಿ ಕಚೇರಿಗೆ ಕಂಪ್ಯೂಟರ್ ಕೊಡುಗೆ](https://thecanarapost.com/wp-content/uploads/2021/06/THO-850x560.jpg)
![](https://thecanarapost.com/wp-content/uploads/2021/06/THO.jpg)
ಉಡುಪಿ ಜೂನ್ 11, 2021: ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಕೋವಿಡ್ 19 ನಿರ್ವಹಣೆಗೆ ಅವಶ್ಯವಿರುವ ಕಂಪ್ಯೂಟರ್ ನ್ನು, ಶಾಸಕ ರಘುಪತಿ ಭಟ್ ಅವರ ಶಿಫಾರಸ್ಸಿನಂತೆ , ಮುದ್ರಾಡಿ ರಾಘವೇಂದ್ರ ಕಲ್ಕೂರ, ಕರ್ನಾಟಕ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಕೊಡುಗೆಯಾಗಿ ನೀಡಿದರು.
ಉಡುಪಿ ತಾಲೂಕು ಆರೋಗ್ಯಾಧಿಕಾರಿ ವಾಸುದೇವ್, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.