ತಾಲೂಕು ಆರೋಗ್ಯಾಧಿಕಾರಿ ಕಚೇರಿಗೆ ಕಂಪ್ಯೂಟರ್ ಕೊಡುಗೆ

 ತಾಲೂಕು ಆರೋಗ್ಯಾಧಿಕಾರಿ ಕಚೇರಿಗೆ ಕಂಪ್ಯೂಟರ್ ಕೊಡುಗೆ
Share this post

ಉಡುಪಿ ಜೂನ್ 11, 2021: ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಕೋವಿಡ್ 19 ನಿರ್ವಹಣೆಗೆ ಅವಶ್ಯವಿರುವ ಕಂಪ್ಯೂಟರ್ ನ್ನು, ಶಾಸಕ ರಘುಪತಿ ಭಟ್ ಅವರ ಶಿಫಾರಸ್ಸಿನಂತೆ , ಮುದ್ರಾಡಿ ರಾಘವೇಂದ್ರ ಕಲ್ಕೂರ, ಕರ್ನಾಟಕ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಕೊಡುಗೆಯಾಗಿ ನೀಡಿದರು.

ಉಡುಪಿ ತಾಲೂಕು ಆರೋಗ್ಯಾಧಿಕಾರಿ ವಾಸುದೇವ್, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!