ಪ್ರಧಾನ ಮಂತ್ರಿ ಮತ್ಸ್ಯ ಸಂಪದ: ಅರ್ಜಿ ಸಲ್ಲಿಕೆಗೆ ಜುಲೈ 15 ಕೊನೆಯ ದಿನ

 ಪ್ರಧಾನ ಮಂತ್ರಿ ಮತ್ಸ್ಯ ಸಂಪದ: ಅರ್ಜಿ ಸಲ್ಲಿಕೆಗೆ ಜುಲೈ 15 ಕೊನೆಯ ದಿನ
Share this post

ಉಡುಪಿ ಜೂನ್ 11, 2021: ಕೇಂದ್ರ ಸರ್ಕಾರವು ಮೀನುಗಾರಿಕೆ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪೂರ್ಣ ಪ್ರಮಾಣದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 15 ಕ್ಕೆ ಮುಂದೂಡಲಾಗಿದೆ.

ಆಸಕ್ತರು ಯೋಜನೆಯ ಸದುಪಯೋಗ ಪಡೆಯಲು ಹಾಗೂ ಹೆಚ್ಚಿನ ವಿವರಗಳಿಗೆ ಸ್ಥಳೀಯ ತಾಲೂಕು ಮೀನುಗಾರಿಕಾ ಅಧಿಕಾರಿಗಳನ್ನು ಅಥವಾ ಇಲಾಖೆಯನ್ನು ಸಂಪರ್ಕಿಸಿ ನಿಗದಿತ ಅವಧಿಯೊಳಗಾಗಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!