ಜುಲೈ 10 ರಂದು ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಉದ್ಘಾಟನೆ

 ಜುಲೈ 10 ರಂದು ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಉದ್ಘಾಟನೆ
Share this post

ಉಡುಪಿ ಜುಲೈ 9, 2021: ಅರಣ್ಯ ಇಲಾಖೆ, ಕುಂದಾಪುರ ಅರಣ್ಯ ವಿಭಾಗದ ವತಿಯಿಂದ ನಿರ್ಮಿಸಿರುವ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದ ಉದ್ಘಾಟನಾ ಸಮಾರಂಭ ಜುಲೈ 10 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿಯಲ್ಲಿ ನಡೆಯಲಿದೆ.

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ಉದ್ಯಾನವನ ಉದ್ಘಾಟಿಸಲಿದ್ದು, ಶಾಸಕ ಹಾಗೂ ವಿಧಾನಸಭೆಯ ಸರಕಾರಿ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

Subscribe to our newsletter!

Other related posts

error: Content is protected !!