ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಉದ್ವರ್ತನೆ

 ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಉದ್ವರ್ತನೆ
Share this post

ಉಡುಪಿ, ಜುಲೈ 17, 2021: ಶ್ರೀಕೃಷ್ಣಮಠದಲ್ಲಿ ವಾರ್ಷಿಕ ಉದ್ವರ್ತನೆ ಇಂದು ನಡೆಯಿತು.

ಪರ್ಯಾಯ ಶ್ರೀ ಈಶಪ್ರಿಯ ತೀರ್ಥಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಪಲಿಮಾರು ಮಠದ ಕಿರಿಯ ಶ್ರೀಪಾದರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.

Subscribe to our newsletter!

Other related posts

error: Content is protected !!