ಪರವಾನಿಗೆ ರಹಿತ ಕೆ.ಎಸ್.ಆರ್.ಟಿ.ಸಿ ಬಸ್ ಮುಟ್ಟುಗೋಲು

 ಪರವಾನಿಗೆ ರಹಿತ ಕೆ.ಎಸ್.ಆರ್.ಟಿ.ಸಿ ಬಸ್ ಮುಟ್ಟುಗೋಲು
Share this post

ಉಡುಪಿ ಜುಲೈ 30, 2021: ಭಾರೀ ಪ್ರಯಾಣಿಕ ವಾಹನಗಳು ಪರವಾನಿಗೆ ರಹಿತವಾಗಿ ಹಾಗೂ ರಹದಾರಿ ನಿಯಮ
ಉಲ್ಲಂಘನೆ ಮಾಡಿ ಸಂಚರಿಸುವ ಬಸ್ಸ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದೆಂದು ಈಗಾಗಲೇ ಮುನ್ನೆಚ್ಚರಿಕೆ
ನೀಡಿಲಾಗಿದ್ದರೂ ಸಹ, ಕಾನೂನು ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಅನ್ನು ಇಂದು ಮುಟ್ಟುಗೋಲು
ಹಾಕಿಕೊಳ್ಳಲಾಯಿತು.

ಯಾವುದೇ ಪ್ರಯಾಣಿಕ ವಾಹನವು ರಹದಾರಿ ಉಲ್ಲಂಘಿಸಿ, ತೆರಿಗೆ ಪಾವತಿಸದೆ ಸಾರ್ವಜನಿಕರನ್ನು ಕೊಂಡೊಯ್ಯದಂತೆ ಎಲ್ಲಾ
ಬಸ್ ಮಾಲೀಕರಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ ಗಂಗಾಧರ ಎಚ್ಚರಿಕೆ ನೀಡಿದ್ದಾರೆ.

Subscribe to our newsletter!

Other related posts

error: Content is protected !!