ಕೋವಿಡ್-19 ನಿಯಂತ್ರಣ ಕುರಿತು ಸಭೆ

 ಕೋವಿಡ್-19 ನಿಯಂತ್ರಣ ಕುರಿತು ಸಭೆ
Share this post

ಮಂಗಳೂರು, ಆ.16, 2021: ಬಂದರು, ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರ ಅವರ ಅಧ್ಯಕ್ಷತೆಯಲ್ಲಿ ಕೋವಿಡ್-19 ನಿಯಂತ್ರಣದ ಬಗ್ಗೆ ಸಭೆ ಬಂಟ್ವಾಳದಲ್ಲಿ ನಡೆಯಲಿದೆ.

ಸಭೆಯು ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಆಗಸ್ಟ್ 17 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!