ಸಾರ್ವಜನಿಕರ ಅಹವಾಲು ಸಭೆ

 ಸಾರ್ವಜನಿಕರ ಅಹವಾಲು ಸಭೆ
Share this post

ಉಡುಪಿ, ಆ, 2021: ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆಯ ಕರಡು ನಕಾಶೆಯನ್ನು
ಸಾರ್ವಜನಿಕರು ಪರಿಶೀಲಿಸಿ ಅಹವಾಲು ಸ್ವೀಕರಿಸುವ ಸಲುವಾಗಿ ಸೆಪ್ಟಂಬರ್ 8ರಂದು ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!