ಪ್ರಗತಿ ಪರಿಶೀಲನೆ
![ಪ್ರಗತಿ ಪರಿಶೀಲನೆ](https://thecanarapost.com/wp-content/uploads/2021/10/WhatsApp-Image-2021-10-11-at-3.26.28-PM-850x560.jpeg)
![](https://thecanarapost.com/wp-content/uploads/2021/10/WhatsApp-Image-2021-10-11-at-3.26.28-PM.jpeg)
ಚಿಕ್ಕಮಗಳೂರು ಜಿಲ್ಲಾ ಪಂಚಾಯಿತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಪಂಚಾಯಿತ್ ರಾಜ್ ಇಂಜಿನಿಯರಿಂಗ್ ವಿಭಾಗ, ಪಿ.ಎಂ.ಜಿ.ಎಸ್.ವೈ. ವಿಭಾಗದ ಕ್ರಿಯಾ ಯೋಜನೆ ಹಾಗೂ ಕಾಮಗಾರಿವಾರು ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರು ಹಾಜರಿದ್ದರು.