ಕಾರವಾರ : ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ

 ಕಾರವಾರ : ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ
Share this post

ಕಾರವಾರ ಫೆ. 06, 2022: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಫೆ.10ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಭವನದಲ್ಲಿ ನಡೆಯಬೇಕಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಅನಿವಾರ್ಯ ಕಾರಣದಿಂದ ಒಂದು ದಿನ ಮುಂದೂಡಲಾಗಿದೆ.

ಸಭೆಯು ಫೆ. 11ರ ಬೆಳಗ್ಗೆ 11 ಗಂಟೆಗೆ ನಡೆಸಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಪ್ರಿಯಾಂಗಾ ಎಮ್ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!