ಕಾರವಾರ : ಮಾ. 24 ರಂದು ರಾಜ್ಯ ಸರಕಾರಿ ನೌಕರರ ಪಿಂಚಣಿ ಅದಾಲತ್

 ಕಾರವಾರ : ಮಾ. 24 ರಂದು ರಾಜ್ಯ ಸರಕಾರಿ ನೌಕರರ ಪಿಂಚಣಿ ಅದಾಲತ್
Share this post

ಕಾರವಾರ ಮಾ. 16, 2022: ನಿವೃತ್ತ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಅದಾಲತ್‍ನ್ನು ಮಾ.24 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಳ್ಳಲಾಗಿದೆ.

ನಿವೃತ್ತ ನೌಕರರಿಗೆ ಅಹವಾಲು ಮತ್ತು ಕುಂದು ಕೊರತೆಗಳೇನಾದರೂ ಇದ್ದಲ್ಲಿ ಮಾ.21 ರೊಳಗೆ, ಸಹಾಯಕ ನಿರ್ದೇಶಕರು, ಪಿಂಚಣಿ,ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆ, ನೇತಲಕರ ಬಿಲ್ಡಿಂಗ್, ಹಬ್ಬುವಾಡ ಕಾರಾವಾರ ಇವರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಲು ಹಾಗೂ ಅದಾಲತ್‍ನಲ್ಲಿ ಭಾಗವಹಿಸುವಂತೆ ಕೋರಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!