ಬಾರ್, ಅಮಲು ಪದಾರ್ಥಗಳ ಮಾರಾಟ ಬಂದ್

 ಬಾರ್, ಅಮಲು ಪದಾರ್ಥಗಳ ಮಾರಾಟ ಬಂದ್
Share this post

ಮಂಗಳೂರು, ಏ.12, 2022: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಏ.18ರ ವರೆಗೆ ನಡೆಯಲಿದೆ.

ದೇವಸ್ಥಾನದ ಪರಿಸರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏ.17ರ ಬೆಳಿಗ್ಗೆ 8 ರಿಂದ ಏ.19ರ ಬೆಳಿಗ್ಗೆ 6 ಗಂಟೆಯವರೆಗೆ ಎರಡು ದಿನಗಳ ಕಾಲ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ವೈನ್ ಶಾಪ್ ಮತ್ತು ಬಾರ್ ಗಳನ್ನು ಮತ್ತು ಎಲ್ಲಾ ವಿಧದ ಅಮಲು ಪದಾರ್ಥ ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!