ಕಡ್ಡಾಯವಾಗಿ ಕನ್ನಡ ಫಲಕ ಹಾಕಲು ಬಸ್ಸುಗಳಿಗೆ ಸೂಚನೆ

 ಕಡ್ಡಾಯವಾಗಿ ಕನ್ನಡ ಫಲಕ ಹಾಕಲು ಬಸ್ಸುಗಳಿಗೆ ಸೂಚನೆ
Share this post

ಮಂಗಳೂರು,ಜೂ.03, 2022: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬಸ್ಸುಗಳಲ್ಲಿ ನಾಮಫಲಕ ಹಾಗೂ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಏಪ್ರಿಲ್ ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಅದರಂತೆ ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಮತ್ತು ಮಾರ್ಗಸೂಚಿಗಳನ್ನು ಕನ್ನಡದಲ್ಲಿಯೇ ಬರೆಯುವಂತೆ ದಕ್ಷಿಣ ಕನ್ನಡ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!