ಮನೆ ದುರಸ್ಥಿ, ಶೌಚಾಲಯ ನಿರ್ಮಾಣ: ಅರ್ಜಿ ಆಹ್ವಾನ
![ಮನೆ ದುರಸ್ಥಿ, ಶೌಚಾಲಯ ನಿರ್ಮಾಣ: ಅರ್ಜಿ ಆಹ್ವಾನ](https://thecanarapost.com/wp-content/uploads/2021/06/Application-1.jpg)
ಉಡುಪಿ, ಜುಲೈ 14, 2022: ಉಡುಪಿ ನಗರಸಭೆಯ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ಹಾಗೂ ಇತರೆ ಹಿಂದುಳಿದ ಬಡ ವರ್ಗದವರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಮನೆ ದುರಸ್ಥಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.