ಇಂದು ಜನಸ್ಪಂದನ ಸಭೆ

 ಇಂದು ಜನಸ್ಪಂದನ ಸಭೆ
Share this post

ಮಂಗಳೂರು,ಸೆ.21, 2022: ನಗರದ ಆರ್.ಟಿ.ಒ ವೃತ್ತದಲ್ಲಿರುವ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೆ.21ರ ಬುಧವಾರ ಸಂಜೆ 4ಗಂಟೆಗೆ  ಪ್ರಾದೇಶಿಕ ಸಾರಿಗೆ ಇಲಾಖೆಯ ಉಪಸಾರಿಗೆ ಆಯುಕ್ತರು ಹಾಗೂ ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಸಭೆಯಲ್ಲಿ ಮಂಗಳೂರು, ಉಡುಪಿ, ಪುತ್ತೂರು, ಬಂಟ್ವಾಳ ಮತ್ತು ತಲಪಾಡಿ ತನಿಖಾ ಠಾಣೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ಖುದ್ದಾಗಿ ಹಾಜರಾಗಿ ಅಹವಾಲುಗಳನ್ನು ಸಲ್ಲಿಸುವಂತೆ ಮಂಗಳೂರು ವಿಭಾಗದ ಹಿರಿಯ ಪ್ರಾದೇಶಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!