ಮೀನುಗಾರಿಕೆ ದೋಣಿಗಳು ದಡ ಸೇರಲು ಸೂಚನೆ

 ಮೀನುಗಾರಿಕೆ ದೋಣಿಗಳು ದಡ ಸೇರಲು ಸೂಚನೆ
Share this post

ಮಂಗಳೂರು, ಡಿ.13, 2022: ಡಿ.16ರವರೆಗೆ ಮ್ಯಾಂಡಸ್ ಚಂಡಮಾರುತದಿಂದ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ.

ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟಲು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ  ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಕೋಸ್ಟ್‍ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಎಚ್ಚರಿಸಿದ್ದಾರೆ.  

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!