ಡಿ 29ರಂದು ವಿಶ್ವ ಮಾನವ ದಿನಾಚರಣೆ

 ಡಿ 29ರಂದು ವಿಶ್ವ ಮಾನವ ದಿನಾಚರಣೆ
Share this post

ಮಂಗಳೂರು, ಡಿ.27, 2022: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಡಿ. 29 ರಂದು ಬೆಳಿಗ್ಗೆ 10.30 ಕ್ಕೆ ನಗರದ ಬಲ್ಮಠದಲ್ಲಿರುವ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಮಂಗಳೂರು: ಅರ್ಥಪೂರ್ಣವಾಗಿ ನಡೆದ ವಿಶ್ವಮಾನವ ದಿನಾಚರಣೆ

ಲೇಖಕ, ಚಿಂತಕ ಟಿ.ಎ.ಎನ್. ಖಂಡಿಗೆ ಉಪನ್ಯಾಸ ನೀಡುವರು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರೂ ಹಾಗೂ ಒಳನಾಡು ಜನಸಾರಿಗೆ ಸಚಿವರಾದ ಎಸ್. ಅಂಗಾರ ಮತ್ತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!