ಮೆಸ್ಕಾಂ ಜನಸಂಪರ್ಕ ಸಭೆ

 ಮೆಸ್ಕಾಂ ಜನಸಂಪರ್ಕ ಸಭೆ
Share this post

ಉಡುಪಿ, ಮಾರ್ಚ್ 05, 2023: ಮೆಸ್ಕಾಂ ಶಂಕರನಾರಾಯಣ ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 7 ರಂದು ಬೆಳಿಗ್ಗೆ 10.30 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದು, ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 08259-280300

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!