ಆನ್ಲೈನ್ ಮುಖಾಂತರ ವಿದ್ಯಾರ್ಥಿಗಳಿಗೆ ಪಾಸ್ ವಿತರಣಾ ಪ್ರಕ್ರಿಯೆ ಆರಂಭ
ಮಂಗಳೂರು ನ 17: ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗುವ ಜೊತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸುವ ಪ್ರಕ್ರಿಯೆ ಆರಂಭಿಸಿದೆ.
ಕೋವಿಡ್ ಹಿನ್ನಲೆಯಲ್ಲಿ ಸ್ವಲ್ಪ ಬದಲಾವಣೆ ತಂದಿರುವ ಸರಕಾರ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ. ಮಾನ್ಯುಯಲ್ ಅರ್ಜಿ ಸ್ವೀಕರಿಸದಿರಲು ಸರಕಾರ ನಿರ್ಧರಿಸಿದೆ.
ಬಸ್ ಪಾಸ್ ಸಂಬಂಧಿಸಿದಂತೆ ರಾಜ್ಯ ರಸ್ತೆ ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿದ


Also read:
- Udupi Sri Krishna Alankara
- Udupi Mallige and Jaaji today’s price
- Kateel Sri Durgaparameshwari today’s Alankara
- Daily Panchangam
- Today’s Rubber price (Kottayam and International market)
