ಕೋವಿಡ್-19 ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕಿದ್ದು, ಈ ಕುರಿತಂತೆ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More
ಜಿಲ್ಲೆಯಲ್ಲಿ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮRead More
ಕೋಳಿಶೀತ ಜ್ವರದ ರೋಗದ ಬಗ್ಗೆ ಸಾರ್ವಾಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ರೋಗ ಹರಡದಂತೆ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೂಚಿಸಿದರು.Read More
ಉಡುಪಿ, ಜನವರಿ 7, 2021: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ನಿಯಮದಂತೆ ಆಹಾರ ಧಾನ್ಯ ಪಡೆಯುತ್ತಿರುವ (ಬಿಪಿಎಲ್, ಎಎವೈ & ಎಪಿಎಲ್) ಕಾರ್ಡುದಾರರು ಹೊಸದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡಿನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು ಅಪ್ಲೋಡ್ ಮಾಡುವ ಕಾರ್ಯ ಜನವರಿ 1 ರಿಂದ ಪ್ರಾರಂಭಿಸಲಾಗಿದೆ. ತಂತ್ರಾಂಶದ ಮಾಹಿತಿ ಅಪ್ಲೋಡ್ ಮಾಡುವಾಗ ಪಡಿತರ ಕಾರ್ಡಿನ ಕುಟುಂಬದ ಹಿರಿಯ ಮಹಿಳಾ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಬೇಕು ಮತ್ತು ಹೊಸ ಕುಟುಂಬದ ಮುಖ್ಯಸ್ಥರೊಂದಿಗೆ (ಹಿರಿಯ ಮಹಿಳಾ ಸದಸ್ಯ) ಇತರೆ […]Read More
ಉಡುಪಿ, ಡಿಸೆಂಬರ್ 6 202: ಜಿಲ್ಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಡಿಯಲ್ಲಿ ಆಹಾರ ಪರವಾನಗಿ / ನೊಂದಾವಣಿ ಪಡೆಯಲು ಆನ್ಲೈನ್ ಮೂಲಕ (https://foscos.fssai.gov.in) ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಇನ್ನಿತರ ಅನಧಿಕೃತ ವೆಬ್ಸೈಟ್ನಲ್ಲಿ ಆಹಾರ ಪರವಾನಗಿ / ನೊಂದಾವಣಿಗೆ ಅರ್ಜಿ ಸಲ್ಲಿಸಿರುವ ಆಹಾರ ವಹಿವಾಟುದಾರರು ಮೋಸ ಹೋಗಿ ಹಣ ಕಳೆದುಕೊಂಡಿರುವ ದೂರುಗಳು ಇಲಾಖೆಗೆ ಬಂದಿವೆ. ಸಾರ್ವಜನಿಕರು ಆನ್ಲೈನ್ ವಂಚನೆಗೆ ಒಳಗಾಗದಂತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಂಕಿತ ಅಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, […]Read More
ವೋಲ್ವೋ ಬಸ್ ಸ್ಟೇಟ್ಬ್ಯಾಂಕ್ ನಿಂದ ಕುಮಟಗೆ Read More
ಪ್ರಸ್ತುತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಜನವರಿ 1 ರಿಂದ ಪ್ರಾರಂಭವಾಗಿದೆ.Read More
