ಖಾಸಗಿ, ಸರ್ಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. Read More
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಜನವರಿ 15 ಕೊನೆಯ ದಿನ.Read More
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇವರ ಸಹಯೋಗದೊಂದಿಗೆ ಮಂಗಳವಾರ ಕಾಲೇಜಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.Read More
ಬೇರೆ ಬ್ಯಾಂಕುಗಳಲ್ಲಿರುವ ಪಿಂಚಣಿಯನ್ನು ಈ ನಾಲ್ಕು ಬ್ಯಾಂಕ್ಗಳಿಗೆ ವರ್ಗಾಯಿಸಬೇಕಾಗಿದ್ದುRead More
ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಕ್ಲಬ್/ಪಬ್/ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ/ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟು ಗೂಡುವಿಕೆ ವಿಶೇಷ ಡಿಜೆ ಡ್ಯಾನ್ಸ್ ಕಾರ್ಯಕ್ರಮಗಳನ್ನು , ವಿಶೇಷ ಪಾರ್ಟಿ, ಇತ್ಯಾದಿಗಳನ್ನು ನಿಷೇಧಿಸಿದೆ. ಆದರೆ ಕ್ಲಬ್/ಪಬ್ ರೆಸ್ಟೋರೆಂಟ್ ಗಳ ದೈನಂದಿನ ವ್ಯವಹಾರ ನಡೆಸಲು ನಿರ್ಬಂಧವಿರುವುದಿಲ್ಲ.Read More
ಪರವಾನಿಗೆಗಳನ್ನು ರದ್ದುಗೊಳಿಸಲಾಗಿದೆ Read More
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಂಗಳೂರು, ಮಹಾರಾಷ್ಟ್ರ, ಹೈದರಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ Read More
ಚಿಕ್ಕಮಗಳೂರು, ಡಿಸೆಂಬರ್ 22, 2020: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಡಿಸೆಂಬರ್ 27 ರಿಂದ ಡಿಸೆಂಬರ್ 29 ರವರೆಗೆ ದತ್ತಜಯಂತಿ ಕಾರ್ಯಕ್ರಮ ಹಿನ್ನಲೆಯಲ್ಲಿ ಡಿಸೆಂಬರ್ 25 ರಂದು ಸಂಜೆ 6 ಗಂಟೆಯಿಂದ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳ ಮತ್ತು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆ, ಐ.ಡಿ ಪೀಠ ಗಳಿಗೆ ಪ್ರವಾಸಿಗರು/ಯಾತ್ರಾರ್ಥಿಗಳು ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ […]Read More
