ಇವರಿಗೆ 76 ವರ್ಷ ಪ್ರಾಯ. ಆದರೆ ಯುವಕರನ್ನೂ ನಾಚಿಸುವಂತಹ ಉತ್ಸಾಹ. Read More
ಅನ್ಯ ಸತಿಯರಿಗೊಲಿದು ಹೊಲಸು ಬೆವರಲಿ ನಲಿವಧನ್ಯತೆಯೊಳೆಲ್ಲವನು ಕೊಟ್ಟು ಬರಿದಾದಅನ್ಯ ಯೋಚನೆ ಬಿಟ್ಟು, ಬೆತ್ತಲಾಗುವ ನಿತ್ಯಪುಣ್ಯ ನರಕದಲಿಡುವ ಪಣಿಯರಾಮ ||೦೦೯೯|| –ಜಯರಾಂ ಪಣಿಯಾಡಿRead More
2ನೇ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಅಧೀಸೂಚನೆ ಪ್ರಕಟRead More
ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020ರ ಕುರಿತು ಸ್ಪಷ್ಠೀಕರಣಗಳುRead More
ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮಮಂದಿರಕ್ಕೆRead More
ರಾಜ್ಯದಲ್ಲಿ ಪ್ರಸ್ತುತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆಯಲ್ಲಿ ಮುಂದಿನ 2 ವಾರಗಳ ಕಾಲಾವಧಿಯಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ದಿ ಪಡಿಸಲಾಗಿದೆ.Read More
ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆಯಲ್ಲಿ ಮುಂದಿನ 2 ವಾರಗಳ ಕಾಲಾವಧಿಯಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ದಿ ಪಡಿಸಲಾಗಿದೆ.Read More
ಮಂಗಳೂರು ಡಿ11, 2020: ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಸೇವನೆ ಹಾಗೂ ತಂಬಾಕು ಉತ್ಪನ್ನ ಜಗಿದು ಉಗಿಯುವುದು ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದ್ದಾರೆ. ಇವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನುದ್ದೇಶಿ ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ್ದು ಇದನ್ನು ಉಲ್ಲಂಘನೆ ಮಾಡಿದವರಿಗೆ ರೂ. 200 ದಂಡ ವಿಧಿಸಲಾಗುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ […]Read More
ಮಂಗಳೂರು ಡಿ10 2020: ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಗುರುತಿನ ಚೀಟಿಯನ್ನು ಪಡೆಯದ ಗೃಹರಕ್ಷಕರು ಜಿಲ್ಲಾ ಗೃಹರಕ್ಷಕದಳ ಕಛೇರಿಗೆ ಬಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ| ಮುರಲೀ ಮೋಹನ್ ಚೂಂತಾರು ಸೂಚಿಸಿದರು. ಅವರು ಡಿಸೆಂಬರ್ 10 ರಂದು ಸುಳ್ಯ ಘಟಕಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಚರ್ಚಿಸಿ ಗೃಹರಕ್ಷಕರ ಕುಂದು ಕೊರತೆಗಳನ್ನು ಆಲಿಸಿದರು. ಸುಳ್ಯ ಘಟಕದ ಘಟಕಾಧಿಕಾರಿ ಜಯಂತ್ ಶೆಟ್ಟಿ ಹಾಗೂ […]Read More
ಬೆಳ್ತಂಗಡಿ, ಡಿಸೆಂಬರ್ 10, 2020: ಕಷ್ಟಕಾಲದಲ್ಲಿ ನಂಬಿದವರಿಗೆ ಇಂಬು ಕೊಟ್ಟು ಅಭಯದಾನ ನೀಡುವ ಪವಿತ್ರ ಕ್ಷೇತ್ರ ಧರ್ಮಸ್ಥಳ. ಅನಿರೀಕ್ಷಿತವಾಗಿ, ಅಪಾಯದ ಮಟ್ಟವನ್ನು ಅಳತೆ ಮಾಡಲೂ ಸಾಧ್ಯವಾಗದ ಕೊರೊನಾ ಭೀತಿಯಿಂದಾಗಿ ಜನರೆಲ್ಲ ಭಯ ಮತ್ತು ಆತಂಕದಿಂದ ಸೋತಿದ್ದಾರೆ. ಭೀತಿಯ ವಾತಾವರಣ ನಿವಾರಿಸಿ ಅವರಲ್ಲಿ ಪ್ರೀತಿ, ಭಕ್ತಿ, ವಿಶ್ವಾಸದೊಂದಿಗೆ ಅವಾಲುಗಳನ್ನು ಧೈರ್ಯದಿಂದ ಎದುರಿಸಲು ಧರ್ಮಸ್ಥಳದಿಂದ ಅಭಯದಾನ ನೀಡಲಾಗಿದೆ. ಸಹಸ್ರಾರು ಫಲಾನುಭವಿಗಳಿಂದ ನಮಗೆ ದೊರಕಿದ ಧನ್ಯತೆಯ ಮೌನ ಸಂದೇಶವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. […]Read More
