ಬೆಳ್ತಂಗಡಿ, ಡಿಸೆಂಬರ್ 10, 2020: ಆರೋಗ್ಯ ಸಚಿವ ಡಾ. ಸುಧಾಕರ್ ಸಕುಟುಂಬಿಕರಾಗಿ ಗುರುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು. ಕೊರೊನಾ ಹತೋಟಿಯಲ್ಲಿದೆ: ಕೊರೊನಾ ಈಗ ಹತೋಟಿಯಲ್ಲಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಒಂದು ವರ್ಷದೊಳಗೆ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕು ಎಂದು ಸಲಹೆ ನೀಡಿದರು. […]Read More
ಮಂಗಳೂರು, ಡಿ10 2020: ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಸಮಿತಿಯ 2019ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು ಹೋದ ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಹಾಗೂ ಅಪಾರ್ಟ್ಮೆಂಟ್ಗಳ ಹೆಸರು ಮತ್ತು ಇದರ ರಸ್ತೆಗಳ ಹೆಸರು ತಿದ್ದುಪಡಿಗೆ ಹಾಗೂ ಬಿಟ್ಟು ಹೋಗಿರುವ ರಸ್ತೆಗಳ ಸೇರ್ಪಡೆಗೆ ಸಂಬಂಧಪಟ್ಟ ಕಛೇರಿಯಲ್ಲಿ ಕರಡು ಮಾಹಿತಿಗಾಗಿ ಸೂಚನಾ ಫಲಕ ಸಲ್ಲಿಸಲಾಗಿದೆ. ಸಾರ್ವಜನಿಕರ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ […]Read More
ಕಾರವಾರ, ಡಿಸೆಂಬರ್ 10, 2020: ವಿವಿಧ ಇಲಾಖೆ ಕಚೇರಿ ಹಾಗೂ ಶಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಮಯ ಪಾಲನೆಯ ಅರಿವು ಮೂಡಿಸಲು, ಚಲನ-ವಲನ ವಹಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ. ಅವರು ಸೂಚಿಸಿದ್ದಾರೆ. ಈ ಕುರಿತು ಎಲ್ಲ ಇಲಾಖೆಗಳಿಗೆ ಅದಿಕೃತ ಆದೇಶ ಹೊರಡಿಸಿರುವ ಅವರು, ತಮ್ಮ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ವಿವಿಧ ಇಲಾಖೆ ಕಚೇರಿಗಳಿಗೆ ಭೇಟಿ ನೀಡಿದಾಗ, ಸರಕಾರ ನಿಗದಿಪಡಿಸಿದ ಸಮಯದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಚೇರಿಯಲ್ಲಿ ಕರ್ತವ್ಯಕ್ಕೆ […]Read More
ಬಡ ರೈತರು ಮತ್ತು ಭೂ ಮಾಲಿಕರು ಭೂ ಪರಿವರ್ತನ ಸಮಯದಲ್ಲಿ ಕಛೇರಿಯಿಂದ ಕಛೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಅವರನ್ನು ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿRead More
ಕರ್ನಾಟಕ ಸರ್ಕಾರ ಕೋವಿಡ್ ಪರೀಕ್ಷೆಗೆ ಹೊಸ ದರ ನಿಗದಿಪಡಿಸಿ ಆದೇಶಿಸಿದೆ.Read More
ಮಂಗಳೂರು, ಡಿ 09 2020: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಸ್ತುತ ಸಾಲಿನ ತುಳು ಸಾಹಿತ್ಯ – ಸಂಶೋಧನೆ , ತುಳು ಜಾನಪದ ಕ್ಷೇತ್ರ , ತುಳು ನಾಟಕ – ಸಿನಿಮಾ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು ಪರಿಗಣಿಸಿ ಗೌರವ ಪ್ರಶಸ್ತಿಗೆ ಹಾಗೂ ತುಳು ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ, ಕಾವ್ಯ, ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ – ಇತರ ಭಾಷೆಯಿಂದ […]Read More
ಮಾವಿನಲ್ಲಿ ಜಿಗಿಹುಳುಗಳು ಮತ್ತು ಗೇರಿನಲ್ಲಿ ಟೀ ಸೊಳ್ಳೆ ಕೀಟಗಳಿಂದ ಫಸಲು ನಷ್ಟವಾಗದಂತೆ ರೈತರು ಈ ಹಂತದಲ್ಲೇ ಮುಂಜಾಗ್ರತೆ ವಹಿಸುವುದು ಅವಶ್ಯಕ. Read More
ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ Read More
