ಮಂಗಳೂರು, ನ 30: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ 13 ಮರಳು ದಿಬ್ಬಗಳನ್ನು ತೆರವುಗೊಳಿಸಿ ಇದುವರೆಗೆ 80 ಮಂದಿಗೆ ತಾತ್ಕಾಲಿಕ ಪರವಾನಿಗೆಯನ್ನು ವಿತರಿಸಲಾಗಿದೆ. ತೆರವುಗೊಳಿಸಿದ ಮರಳನ್ನು ‘ಸ್ಯಾಂಡ್ ಬಜಾರ್ ಆ್ಯಪ್’ ಮೂಲಕ ಜಿಲ್ಲೆಯ ಪರಿಮಿತಿಯೊಳಗೆ ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಮತ್ತು ಇತರೆ ಕಾಮಗಾರಿಗಳಿಗೆ ಮರಳನ್ನು ಪೂರೈಸಲು ನ. 27 ರಿಂದ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರು, ಗ್ರಾಹಕರು ‘ಸ್ಯಾಂಡ್ ಬಜಾರ್ […]Read More
ಕಾರವಾರ, ನ 30, 2020: ಬೆಂಗಳೂರಿನ ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್ನ ಟ್ರೇನಿಂಗ್ ಸಂಸ್ಥೆ ಯು, (HAL) ಫಿಟ್ಟರ್, ಟರ್ನರ್, ಮಶಿನಿಷ್ಟ ಇಲೆಕ್ಟ್ರಿಶಿಯನ್, ವೆಲ್ಡರ್, ಫೌಂಡರಿಮೆನ್, ಕೋಪಾ ಕಾರ್ಪೆಂಟರ್, ಪೌಂಡರಿಮೆನ್ ಹಾಗೂ ಶೀಟ್ಮೆಟಲ್ ವರ್ಕರ್, ಅಪ್ರೆಂಟಿಸ್ ಒಂದು ವರ್ಷದ ತರಬೇತಿಗಾಗಿ, ಐ.ಟಿ.ಐ. ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಉದ್ಯೋಗ ವಿನಿಮಯ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ವೆಬ್ಸೈಟ್ apprenticeshipindia.org/candidate-registration ನಲ್ಲಿ ಮೊದಲು ನೋಂದಣಿ ಮಾಡಬೇಕು. ಆ ನೋಂದಣಿ ಸಂಖ್ಯೆಯೊಂದಿಗೆ ಉದ್ಯೋಗ ವಿನಿಮಯ […]Read More
ಮಂಗಳೂರು, ನ 30, 2020: ಮಂಗಳೂರು ಪ್ರಧಾನ ಅಂಚೆ ಕಛೇರಿಯಲ್ಲಿ ನವೆಂಬರ್ 29 ರಿಂದ ಪ್ರತಿ ಭಾನುವಾರ ಹಾಗೂ ಸರಕಾರಿ ರಜಾ ದಿನಗಳಂದು ಎಲ್ಲಾ ತರಹದ ಆಧಾರ್ ನೋಂದಣಿ ಹಾಗೂ ಪರಿಷ್ಕರಣೆ ಸೇವೆಗಳನ್ನು ನೀಡಲಾಗುವುದು. ಈವರೆಗೆ ಭಾನುವಾರ ಹಾಗೂ ಸರಕಾರಿ ರಜಾ ದಿನಗಳಂದು ಕೇವಲ ಮೊಬೈಲ್ ಸಂಖ್ಯೆ ಪರಿಷ್ಕರಣಾ ಸೇವೆ ನೀಡಲಾಗುತಿತ್ತು. ಮಂಗಳೂರು ಪ್ರಧಾನ ಅಂಚೆ ಕಛೇರಿಯಲ್ಲಿ ಭಾನುವಾರ ಹಾಗೂ ಸರಕಾರಿ ರಜಾ ದಿನಗಳಂದು ಬೆಳಿಗ್ಗೆ 10.00 ರಿಂದ 5.00 ರವರೆಗೆ ಆಧಾರ್ ನೋಂದಣಿ, ಹೆಸರು ತಿದ್ದುಪಡಿ, […]Read More
ಉಡುಪಿ, ನ 29, 2020: ಗ್ರಾಮ ಪಂಚಾಯತ್ ಆಡಳಿತವು ಶಾಸಕರೊಂದಿಗೆ ಪೂರಕವಾಗಿ ಸ್ಪಂದಿಸಿದಾಗ ಹೆಚ್ಚು ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ಎಲ್ಲಾ ಪಂಚಾಯತ್ ಗಳಲ್ಲೂ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು ಗೆದ್ದು ಆಡಳಿತದ ಚುಕ್ಕಾಣಿ ಹಿಡಿದರೆ ಒಂದು ತಂಡವಾಗಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಬಹುದು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ನಡೆದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು […]Read More
ಮಂಗಳೂರು, ನ 29, 2020: ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ನಾಡದೋಣಿ ಮೀನುಗಾರರಿಗೆ ಹಾಗೂ ಮೀನುಗಾರಿಕೆ ಇಲಾಖೆಯಿಂದ ನೋಂದಾಯಿಸಲ್ಪಟ್ಟ ನಾಡದೋಣಿ ಮೀನುಗಾರರಿಗೆ ಲೈಫ್ ಜಾಕೆಟ್/ಲೈಫ್ಬಾಯ್ಗಳನ್ನು ಉಚಿತವಾಗಿ ನೀಡಲಿದ್ದು ಆಸಕ್ತ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಾಹಿತಿ ಕೇಂದ್ರ ಕಟ್ಟಡ, ಸೌತ್ ವಾರ್ಫ್ ಬಂದರು ಮಂಗಳೂರು ಅಥವಾ ದೂ.ಸಂ:0824-2421680ಗೆ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಜಿಲ್ಲೆಯಲ್ಲಿ ರಸಗೊಬ್ಬರದಲ್ಲಿ ನೇರ ನೆರವು ವರ್ಗಾವಣೆ ಯೋಜನೆಯಡಿ ಎಲ್ಲಾ ರಸಗೊಬ್ಬರ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿRead More
ಮಂಗಳೂರು, ನ 28: ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠದ ಶಾಖಾಮಠದಲ್ಲಿ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀ ಸಂಯಮಿಂದ್ರ ತೀರ್ಥ ಸ್ವಾಮೀಜಯವರ ಮೊಕ್ಕಾಂ ನಡೆಯುತ್ತಿದ್ದು ” ತುಳಸಿ ಪೂಜೆ ” ಪ್ರಯುಕ್ತ ಸಂಸ್ಥಾನದ ಶ್ರೀ ಕೃಷ್ಣ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ, ಕ್ಷೀರಾಭಿಷೇಕ ನೆರವೇರಿತು. ಬಳಿಕ ತುಳಸಿ ಪೂಜೆಯು ವಿಜೃಂಭಣೆಯಿಂದ ನಡೆಯಿತು . ಚಿತ್ರ : ಮಂಜು ನೀರೇಶ್ವಾಲ್ಯRead More
ಉಡುಪಿ, ನ 27: ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಂದು ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ ನಡೆಯಿತು. ಉತ್ಸವದಲ್ಲಿ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಪಾಲ್ಗೊಂಡಿದ್ದರು. ಶ್ರೀ ಕೃಷ್ಣ ಮಠದಲ್ಲಿ ಕ್ಷೀರಾಬ್ದಿ […]Read More
ಬೆಳ್ತಂಗಡಿ, ನ 27: “ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತನ್ನ 6 ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ಸಂಸ್ಥೆಗಳಾದ ವಿಮಾನ, ರೈಲ್ವೆ, ವಿಮೆ, ಬಂದರು, ಬ್ಯಾಂಕುಗಳನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಹಾ ಮಾರಿದಂತೆ ಮಾರಾಟ ಮಾಡುತ್ತಿದ್ದಾರೆ ,” ಎಂದು ಸಿಐಟಿಯು ತಾಲೂಕು ಅಧ್ಯಕ್ಷ, ಹಿರಿಯ ನ್ಯಾಯವಾದಿ ಶಿವಕುಮಾರ್ ಎಸ್. ಎಂ ಆರೋಪಿಸಿದರು. ಅವರು ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ (JCTU) ಕರೆ ನೀಡಿದ ಅಖಿಲ ಭಾರತ ಮುಷ್ಕರ ಬೆಂಬಲಿಸಿ ಸಿಐಟಿಯು ಬೆಳ್ತಂಗಡಿ ತಾಲೂಕು […]Read More
ಮಂಗಳೂರು,ನ 26, 2020: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು ಪಣಂಬೂರು ಬೀಚ್ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನದ 4ನೇ ಕಾರ್ಯಕ್ರಮವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 7 ರಿಂದ 8.30 ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ […]Read More
