ಉಡುಪಿ, ನ 26: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸಾಮಾನ್ಯ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಜಾನಪದ ನೃತ್ಯ, ಸಂಗೀತ ಮುಂತಾದ ಕಲಾ ಪ್ರಕಾರಗಳಲ್ಲಿ 3 ತಿಂಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಶಿಬಿರದಲ್ಲಿ ಭಾಗವಹಿಸುವ ಗುರುಗಳಿಗೆ ಮತ್ತು ಶಿಬಿರಾರ್ಥಿಗಳಿಗೆ ಗೌರವ ಸಂಭಾವನೆ ನೀಡಲಾಗುವುದು ಹಾಗೂ ಅರ್ಜಿಯನ್ನು ಇತ್ತೀಚಿಗೆ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದೊಂದಿಗೆ ಡಿಸೆಂಬರ್ 2 […]Read More
ಕನಿಷ್ಠ ಬೆಂಬಲಬೆಲೆ ಯೋಜನೆಯಡಿಯಲ್ಲಿ ಭತ್ತವನ್ನು ಮಾರಾಟ ಮಾಡಲಿಚ್ಚಿಸುವ ರೈತರು ನವೆಂಬರ 30 ರಿಂದ ಡಿಸೆಂಬರ 30ರವರೆಗೆ ಆನ್ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆRead More
ಇಂದು ಚಾತುರ್ಮಾಸ್ಯ ಸಮಾಪ್ತಿ ದಿನವಾದ ದೇವಪ್ರಬೋಧಿನಿ ಏಕಾದಶಿ. Read More
ಕಾರವಾರ, ನ 24: ಅಂಕೋಲಾ ತಾಲೂಕಿನ ಬೇಲೇಕೇರಿ ಹೊಬಳಿಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 2020-21ನೇ ಸಾಲಿಗೆ 6 ರಿಂದ 9ನೇ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ವಿಜ್ಞಾನ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 30ರೊಳಗಾಗಿ ಸ್ವ-ವಿವರ ಮತ್ತು ವಿದ್ಯಾರ್ಹತೆಯ ದಾಖಲೆಗಳನ್ನು ವಸತಿ ಶಾಲೆಗೆ ಸಲ್ಲಿಸಬೇಕು. ಆಯ್ಕೆಯಾದ ಶಿಕ್ಷಕರುಗಳಿಗೆ ಮಾಸಿಕ 10 ಸಾವಿರ ರೂಪಾಯಿಗಳನ್ನು ಗೌರವಧನ ನೀಡಲಾಗುವುದು. ಅಭ್ಯರ್ಥಿಯ ವಿದ್ಯಾರ್ಹತೆ; ಬಿಎ,ಬಿಇಡಿ ಹಾಗೂ ಬಿಎಸ್ಸಿ ಬಿ.ಇಡಿ(ಸಿಬಿಝಡ್) ಆಗಿರಬೇಕು. […]Read More
ಬೆಳ್ತಂಗಡಿ, ನ 25: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 73 ನೆ ಜನ್ಮದಿನವನ್ನು ಧರ್ಮಸ್ಥಳದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು. ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ. ಸಂಪತ್ ಸಾಮ್ರಾಜ್ಯ, ಬಿ. ಅಪ್ಪಣ್ಣ ಹೆಗ್ಡೆ ಮೊದಲಾದವರು ಹೆಗ್ಗಡೆಯವರಿಗೆ ಗೌರವಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಅರ್ಪಿಸಿದರು. ಸಾವಿರಾರು ಮಂದಿ ಅಭಿಮಾನಿಗಳು, ಭಕ್ತರು ದೂರವಾಣಿ, ವಾಟ್ಸಾಪ್, ವಿದ್ಯುದಂಚೆ […]Read More
ಬೆಳ್ತಂಗಡಿ, ನ 25: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ವಾತ್ಸಲ್ಯ” ಕಾರ್ಯಕ್ರಮಕ್ಕೆ ಹೇಮಾವತಿ ವಿ. ಹೆಗ್ಗಡೆಯವರು ಚಾಲನೆ ನೀಡಿದರು. “ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವುದೇ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶವಾಗಿದೆ,” ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕಿಗೆ ಮಾರ್ಗದರ್ಶನ […]Read More
ಉಡುಪಿ, ನ 24: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮದ ವತಿಯಿಂದ ಕಾರ್ಯಾಚರಣೆಯಾಗುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ವೋಲ್ವೋ, ನಾನ್ ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್, ಡ್ರೀಮ್ಕ್ಲಾಸ್ ಸಾರಿಗೆಗಳಲ್ಲಿ ನವೆಂಬರ್ 22 ರಿಂದ ಅನ್ವಯವಾಗುವಂತೆ ಪ್ರಯಾಣ ದರದಲ್ಲಿ ಕಡಿಮೆ ಮಾಡಲಾಗಿದೆ. ಸದರಿ ಸಾರಿಗೆಗಳಿಗೆ ಆನ್ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದ್ದು, www.ksrtc.in ಗೆ ಹತ್ತಿರದ ರಿಸರ್ವೇಶನ್ ಕೌಂಟರ್ ಸಂಪರ್ಕಿಸಬಹುದು. ಸದರಿ ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ವಿದ್ಯಾರ್ಥಿ ಉಚಿತ ಅಥವಾ ರಿಯಾಯಿತಿ ಬಸ್.....Read More
ಕಾರವಾರ, ನ 23: ಕರ್ನಾಟಕ ವಸತಿ ಶಿಕ್ಷಣ ಸಂಘದ ಅಧೀನದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಉಳಿದ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. 6 ಮತ್ತು 7ನೇ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಮತ್ತು ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯದ ಆಸಕ್ತ ವಿದ್ಯಾರ್ಥಿಗಳು ಡಿಸೆಂಬರ್ 1 ರೊಳಗಾಗಿ ಆನ್ಲೈನ್ […]Read More
ಪ್ರಬೋಧಿನಿ ಏಕಾದಶಿಯಂದು ಶ್ರೀಕೃಷ್ಣ ಭಕ್ತರಿಗೆ ತಪ್ತಮುದ್ರಾಧಾರಣRead More
