ಉಡುಪಿ, ನ 21: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಓಕುಡೆ ಡಯೋಗ್ನೋಸ್ಟಿಕ್ಸ್ ಸೆಂಟರ್ ಮತ್ತು ಅಭಿನೇತ್ರ ಕಣ್ಣಿನ ಕ್ಲಿನಿಕ್ ಇವರ ಜಂಟಿ ಆಶ್ರಯದಲ್ಲಿ ಉಚಿತ ಮಧುಮೇಹ ಹಾಗೂ ಕಣ್ಣಿನ ತಪಾಸಣಾ ಶಿಬಿರವು ನವೆಂಬರ್ 22 ಮತ್ತು 29 ಹಾಗೂ ಡಿಸೆಂಬರ್ 6 ಮತ್ತು 13 ರಂದು ಬೆಳಗ್ಗೆ 9 ರಿಂದ 1 ಗಂಟೆಯವರೆಗೆ ಕುಂಜಿಬೆಟ್ಟಿನ ಓಕುಡೆ ಡಯೋಗ್ನೋಸ್ಟಿಕ್ಸ್ ಸೆಂಟರ್ನಲ್ಲಿ ಜರುಗಲಿದೆ. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ರೆಡ್ಕ್ರಾಸ್ನ ಪ್ರಕಟಣೆ ತಿಳಿಸಿದೆ.Read More
ಉಡುಪಿ ನ 21: ಸುಮಾರು ಎರಡು ವರ್ಷಗಳ ಹಿಂದೆ ಉಡುಪಿ ಮಲ್ಪೆ ಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ “ಸುವರ್ಣ ತ್ರಿಭುಜ” ಬೋಟ್ ನಲ್ಲಿದ್ದ 7 ಜನ ಮೀನುಗಾರರ ಕುಟುಂಬಕ್ಕೆ ತಲಾ ರೂ. 10 ಲಕ್ಷದ ಪರಿಹಾರದ ಚೆಕ್ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ವಿವರಿಸಿದರು. ಮುಖ್ಯಮಂತ್ರಿಗಳು ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ – 2020 ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಿಸೆಂಬರ್ 13 2018 ರಂದು ಉಡುಪಿಯ ಮಲ್ಪೆ […]Read More
ಉಡುಪಿ, ನ 21: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹಾವು ಕಡಿತದಿಂದ 11 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ನವಂಬರ್ 20 ರಂದು ಕುಂದಾಪುರ ತಾಲೂಕಿನ ಯಡಮೊಗ್ಗೆ ಗ್ರಾಮದ ವಾಟಾರ ಹಾಡಿ ಎಂಬಲ್ಲಿ ಕು. ಪ್ರಥ್ವಿ (11) ತನ್ನ ತಾಯಿ ಶ್ರೀಮತಿ ಸುಮತಿ ಜೊತೆ ಮನೆಯ ಹತ್ತಿರದ ತೋಟಕ್ಕೆ ಹೋದಾಗ ಅಲ್ಲಿ ಯಾವುದೋ ವಿಷ ಪೂರಿತ ಹಾವು ಕಚ್ಚಿತು. ಮಗುವನ್ನು ಕೂಡಲೆ ಕುಂದಾಪುರ ಸರಕಾರಿ ಅಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಮ್ ಸಿ ಆಸ್ಪತ್ರೆಗೆ ಹೋಗಿದ್ದು […]Read More
ಉಡುಪಿ, ನ 20: ಉಡುಪಿ ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕಾರ್ಕಳ ತಾಲೂಕಿನ ಕುಕ್ಕುಂದೂರು ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೇಲ್, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ದಾಳಿ ನಡೆಸಿ 24 ಪ್ರಕರಣ ದಾಖಲಿಸಿ ರೂ. 4100 ದಂಡ ವಸೂಲಿ ಮಾಡಲಾಯಿತು. ದಾಳಿಯಲ್ಲಿ ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ವಾಸುದೇವ್, ಕಾರ್ಕಳ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ, ಕಾರ್ಕಳದ ಹಿರಿಯ ಆರೋಗ್ಯ ಸಹಾಯಕ ಶಿವರಾಮ್ ಭಟ್, ಹಿರಿಯ ಆಹಾರ […]Read More
ಉಡುಪಿ, ನ 20: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು, ಆಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನೂತನ ಕಟ್ಟಡ ನಿರ್ಮಿಸಲು ಲಭ್ಯವಿರುವ ಸ್ಥಳದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ನಡೆಸಿದರು. ಎರಡು ವಾರಗಳ ಹಿಂದೆ ಕ್ಯಾಬಿನೆಟ್ 115 ಕೋಟಿ ರೂ. ವೆಚ್ಚದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ನೂತನ ಕಟ್ಟಡ ಕಾರ್ಯಕ್ಕೆ ಒಪ್ಪಿಗೆ ನೀಡಿತ್ತು. ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ನಿವೇಶನದಲ್ಲಿ, ನೂತನ ಜಿಲ್ಲಾಸ್ಪತ್ರೆ ನಿರ್ಮಿಸಲು ಅಗತ್ಯವಿರುವ ಸ್ಥಳ ಲಭ್ಯವಿದ್ದು, ಇಲ್ಲಿಯೇ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಕೈಗೊಳ್ಳಲು ನೀಲ ನಕ್ಷೆಯನ್ನು ಸಿದ್ಧಪಡಿಸುವಂತೆ […]Read More
ಮಂಗಳೂರು ನ 20: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿಗೆ “ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber Eats, Amazon ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಯುವಕರಿಗೆ ರೂ. 25,000 ಗಳ ಸಹಾಯಧನ ಹಾಗೂ ಉಳಿಕೆ ಮೊತ್ತವನ್ನು ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿ ವರ್ಗದ ಅರ್ಹ ಫಲಾನುಭವಿಗಳು www.dbcdc.karnataka.Read More
ಉಡುಪಿ, ನ 19: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವಅವಧಿಯನ್ನು ಡಿಸೆಂಬರ್ 3 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 0120-6895200 ಅಥವಾ [email protected] ಸಂಪರ್ಕಿಸುವಂತೆ ಕೊಡಗು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.Read More
ಉಡುಪಿ, ನ 19: ಆಧುನಿಕ ಸುಸಜ್ಜಿತವಾದ ಅಗತ್ಯ ಎಲ್ಲಾ ಮೂಲಸೌಲಭ್ಯವನ್ನೊಳಗೊಂಡ ಜಿಲ್ಲಾಸ್ಪತ್ರೆಯ ಕಟ್ಟಡವನ್ನು ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜ್ ಗೆ ಪೂರಕವಾಗಿರುವಂತೆ ನಿರ್ಮಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಗುರುವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಜಿಲ್ಲಾಸ್ಪತ್ರೆ ನಿರ್ಮಾಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಜನಸಾಮಾನ್ಯರು ಸರಳವಾಗಿ ಆರೋಗ್ಯ ಸೇವೆಯನ್ನು ಪಡೆಯುವ ರೀತಿಯಲ್ಲಿ ಕಟ್ಟಡದ ನೀಲನಕ್ಷೆಯನ್ನು ತಯಾರಿಸಬೇಕು , ತುರ್ತು ಚಕಿತ್ಸಾ ಘಟಕ, ಹೊರರೋಗಿ ವಿಭಾಗ, ಶಸ್ತçಚಿಕಿತ್ಸಾ ಕೊಠಡಿ, ಪ್ರಯೋಗಶಾಲೆ, […]Read More
2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಇನ್ನೂ ಕೆಲವು ದಿನ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಅವಕಾಶ ಕಲ್ಪಿಸಲಾಗಿದೆ.Read More
ಮಂಗಳೂರು ನ 19: ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ರಚನೆ ಮಾಡಲು ಸರ್ಕಾರೇತರ ಪದಾಧಿಕಾರಿಗಳ ಹುದ್ದೆಗಳಿಗೆ ಜಿಲ್ಲೆಯಲ್ಲಿನ ಪ್ರಾಣಿ ಪ್ರಿಯರು, ಪ್ರಾಣಿಗಳ ರಕ್ಷಣೆಯಲ್ಲಿ ತೊಡಗಿಕೊಂಡವರು, ಗೋಶಾಲೆ ನಡೆಸುತ್ತಿರುವವರು ಮತ್ತು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಣಿ ಕಲ್ಯಾಣದಲ್ಲಿ ಆಸಕ್ತಿ ಉಳ್ಳವರು ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ದ.ಕ., ಮಂಗಳೂರು ಕಛೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 26 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0824-2492337 ನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪ […]Read More
