ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಭಾರತೀಯ ಕಸ್ಟಮ್ಸ್ ವಶಪಡಿಸಿಕೊಂಡಿದ್ದ ಪುರಾತನ ಮತ್ತು ಮಧ್ಯಕಾಲೀನ ಅವಧಿಯ ಪ್ರಾಚೀನ ವಸ್ತುಗಳು/ನಾಣ್ಯಗಳನ್ನು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಪಟೇಲ್ ಅವರಿಗೆ ನಾರ್ತ್ ಬ್ಲಾಕ್ ನಲ್ಲಿ ನಡೆದ ಸಮಾರಂಭದಲ್ಲಿಂದು ಹಸ್ತಾಂತರಿಸಿದರು. ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಖಾತೆ ರಾಜ್ಯ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್, ಹಣಕಾಸು ಕಾರ್ಯದರ್ಶಿ ಡಾ. ಅಜಯ್ ಭೂಷಣ್ ಪಾಂಡೆ, ಸಿಬಿಐಸಿ ಅಧ್ಯಕ್ಷ […]Read More
ಕಾರ್ಯಕ್ರಮದ ದಿನವಾದ ನವೆಂಬರ್ 26 ರಂದು ಬಾಬಾ ಬುಡನ್ ಗಿರಿಗೆ ಪ್ರವಾಸಿಗರು ಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದ್ದುRead More
ಉಡುಪಿ, ನ 11 : ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಮಾರಿಣಾಮ ಬೀರುವಂತಹ ಕಲ ಬೆರೆಕೆ ಉತ್ಪನ್ನಗಳ ತಯಾರಕರು ಸೇರಿದಂತೆ ಮಾರಾಟಗಾರರ ಮೇಲೆ ಕಾನೂನಿನ ಅಡಿಯಲ್ಲಿ ನಿರ್ದಾಕ್ಷö್ಯಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತೆಯ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ಕಲಬೆರಕೆ ಉತ್ಪನ್ನಗಳು ಮಾರಾಟವಾಗುತ್ತಿವೆ ಎಂಬ ದೂರುಗಳು […]Read More
ಮಂಗಳೂರು ನ 11: ಪ್ರಾಣಿಗಳಿಗೂ ಸಹ ನಮ್ಮ ಹಾಗೆಯೇ ಬದುಕುವ ಹಕ್ಕಿದ್ದು, ಇವುಗಳ ಉಲ್ಲಂಘಿಸಿದ್ದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು. ಅವರು ಸೋಮವಾರ ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. “ಕಾಡಿನಂಚಿನಲ್ಲಿ ಕೃಷಿ ಭೂಮಿಯನ್ನು ಹೊಂದಿರುವವರಿಗೆ ರಕ್ಷಣೆಗಾಗಿ ಜಿಲ್ಲಾಡಳಿತದ ವತಿಯಿಂದ ಗನ್ ಲೈಸೆನ್ಸ್ ನೀಡಲಾಗಿದ್ದು, ಪರವಾನಿಗೆ ಇಲ್ಲದೆ ಅಕ್ರಮವಾಗಿ ಗನ್ಗಳನ್ನು ಇಟ್ಟುಕೊಂಡಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು,” […]Read More
ಉಡುಪಿ, ನ 11: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್, ಧಾರವಾಡ) ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರ ಪುರಸ್ಕೃತ ಸಂಕಲ್ಪ ಯೋಜನೆ ಅಡಿಯಲ್ಲಿ ಇನ್ಕ್ಯುಬೇಷನ್ ಪ್ರೋಗ್ರಾಮ್ ಮೂಲಕ ಹೊಸ ಉದ್ಯಮ ಸ್ಥಾಪಿಸುವವರಿಗೆ ನವೆಂಬರ್ ನಾಲ್ಕನೇ ವಾರದಲ್ಲಿ ಉಚಿತವಾಗಿ 6 ದಿನಗಳ ಸಂಕಲ್ಪ ಇನ್ಕ್ಯುಬೇಷನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಮೊದಲನೆಯ ಮಹಡಿ, ಜಿಲ್ಲಾ ಕೈಗಾರಿಕಾ […]Read More
ಮಂಗಳೂರು, ನ 11: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್ ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ನವೆಂಬರ್ 16 ರಂದು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು (ಸೋಮವಾರ) ವಾರದ ರಜೆ ಇರುವುದಿಲ್ಲ.Read More
ಮಂಗಳೂರು ನ 07 : ದೀಪಾವಳಿ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರದ ನಿರ್ದೇಶನದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ, ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಧಿಕಾರದಿಂದ ಅಧಿಕೃತವಾಗಿ ಪರವಾನಿಗೆ ಪಡೆದ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದಾಗಿದೆ. ಪರವಾನಿಗೆದಾರರು ಇಲಾಖೆ ಅಥವಾ ಪ್ರಾಧಿಕಾರದಿಂದ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳದಲ್ಲಿ ತಾತ್ಕಾಲಿಕವಾಗಿ ಅಂಗಡಿಗಳನ್ನು ತೆರೆಯಬೇಕು. ಸಾರ್ವಜನಿಕ […]Read More
ಮಂಗಳೂರು ನ 10: ದ.ಕ. ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ಒಟ್ಟು 62 ದೇವಸ್ಥಾನ/ದೈವಸ್ಥಾನಗಳಿಗೆ 3 ವರ್ಷದ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ. ಮಂಗಳೂರು ತಾಲೂಕಿನ ಪ್ರವರ್ಗ ಬಿ ಮತ್ತು ಸಿ ಗೆ ಸೇರಿದ ಒಟ್ಟು 5 ದೇವಸ್ಥಾನಗಳ ವಿವರ ಇಂತಿವೆ:- ಶ್ರೀ ಉಳಿಯತ್ತಾಯ ದೈವಸ್ಥಾನ ಉಳ್ಳಾಲ, ಶ್ರೀ ಮಹಾದೇವಾ ಯಾನೆ ಸೋಮನಾಥ ದೇವಸ್ಥಾನ ಪೆರ್ಮುದೆ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕೊಂಪದವು, ಶ್ರೀ ಕಾಂಬೆಟ್ಟು ಸೋಮನಾಥ ದೇವಸ್ಥಾನ ಬಡಗಎಡಪದವು, ಶ್ರೀ ಜನಾರ್ಧನ […]Read More
ರಘುಪತಿ ಭಟ್, ಹರೀಶ್ ಪೂಂಜ , ಸಂಜೀವ ಮಠಂದೂರುಸಹಿತ 14 ಸದಸ್ಯರ ಸಮಿತಿRead More
ಬೆಂಗಳೂರು, ನ 09 : ಕೋವಿಡ್ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.Read More
