ನಿಲಿಸು ಸಮಯದ ಮುಳ್ಳ, ಅಬ್ಬರದ ತೆರೆಬರಲುನಿಲಿಸು ಮೋಡದ ಚಲನೆ, ತೃಷೆಯ ಆರಿಸಲುನಿಲಿಸು ನೆರಳನು ಮುಂದೆ, ಬದುಕನೆಳೆಯುವನೆದುರುನಿಲಿಸು ಎತ್ತಲು ನ್ಯಾಯ ಪಣಿಯರಾಮ ||೦೦೮೭|| ಜಯರಾಂ ಪಣಿಯಾಡಿRead More
ಮಂಗಳೂರು ಅ 05: “ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ” ಕಾರ್ಯಕ್ರಮದಡಿಯಲ್ಲಿ ‘ಬೀದಿ ವ್ಯಾಪಾರಸ್ಥರಿಗೆ ಬೆಂಬಲ’ ಘಟಕವನ್ನು ಅನುಷ್ಟಾನಗೊಳಿಸುತ್ತಿದ್ದು, ಈ ಘಟಕದಡಿಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯೊಳಗಡೆ ಬೀದಿ ವ್ಯಾಪಾರಸ್ಥರ ಸಮೀಕ್ಷೆ ನಡೆಸಿ ಗುರುತು ಚೀಟಿ ಮತ್ತು ವ್ಯಾಪಾರದ ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯೊಳಗಡೆ ಬೀದಿ ಬದಿಗಳಲ್ಲಿ ವ್ಯಾಪಾರ ನಡೆಸುವ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆಯನ್ನು ಕೈಗೊಳ್ಳಲು ಆಸಕ್ತ ಸ್ವಯಂ-ಸೇವಾ ಸಂಸ್ಥೆ/ಸ್ವ-ಸಹಾಯ ಗುಂಪು/ಸಮಾಲೋಚಕರ ಸಂಸ್ಥೆಗಳು ಉಪ ಆಯುಕ್ತರು […]Read More
ಮಂಗಳೂರು ಅ 05: ದ.ಕ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಸರಕಾರದ ಪ್ರಸಕ್ತ ಸಾಲಿನ ಅ 1 ರ ಆದೇಶ ತೆರವು -5 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಕಾಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಮತ್ತು ಕರ್ನಾಟಕ ಸಾಕ್ರಾಂಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ […]Read More
ಮಂಗಳೂರು, ಅ 05: ‘ಜಗತ್ತಿನ ಎಲ್ಲಾ ರಾಷ್ಟ್ರಗಳು ಯೋಗವನ್ನಾಶ್ರಮಿಸಿದೆ. ಅಷ್ಟಾಂಗ ಯೋಗದ ಮುಖೇನ ವಿಶ್ವ ಶಾಂತಿಯ ಪಾಠವನ್ನು ವಿಶ್ವಕ್ಕೆ ಭೋಧಿಸುವ ಶ್ರೇಷ್ಠ ಭಾರತದಲ್ಲಿ ಜನಿಸಿರುವ ನಾವೇ ಧನ್ಯರು. ಮನೆ ಮನೆ ಮನೆಗಳಲ್ಲಿ ನಮ್ಮ ಹಿರಿಯರು ಮಾಡುತ್ತಿದ್ದ ಸಂಸ್ಕಾರಯುತ ನಿತ್ಯ ಕರ್ಮಗಳಲ್ಲಿ ಯೋಗ ಅಡಗಿದೆ ’ಎಂದು ಶ್ರೀ ರಾಮ ವಿದ್ಯಾಕೇಂದ್ರದ ಅಧ್ಯಕ್ಷರಾಗಿರುವ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಧೀ ಶಕ್ತಿ ಜ್ಞಾನ […]Read More
ಉಡುಪಿ ಅ 04: ಉಡುಪಿ ಅಂಚೆ ವಿಭಾಗವು ಅಕ್ಟೋಬರ್ 6 ರಂದು ಉಡುಪಿ ಅಂಚೆವಿಭಾಗದ ಅಂಚೆ ಕಚೇರಿಗಳಲ್ಲಿ ಆಧಾರ್ ಅಭಿಯಾನವನ್ನು ಹಮ್ಮಿಕೊಂಡಿದೆ. ಆಯ್ದ ಅಂಚೆ ಕಚೇರಿಗಳಲ್ಲಿ ಗರಿಷ್ಟ 150 ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇವೆ ಲಭ್ಯವಿದ್ದು, ಪ್ರತೀ ಕಚೇರಿಯಲ್ಲಿ ಬೆಳಿಗ್ಗ 8 ರಿಂದ ಆಧಾರ್ ಅಭಿಯಾನ ಆರಂಭವಾಗಲಿದೆ. ಆಸಕ್ತರು ಮುಂಗಡ ಟೋಕನ್ ಪಡೆದುಕೊಂಡು ನಿಗದಿತ ಸಮಯಕ್ಕೆ ಅಂಚೆ ಕಚೇರಿಗೆ ಭೇಟಿ ನೀಡಿ ಆಧಾರ್ ಸಂಬಂಧಿತ ಸೇವೆಯನ್ನು ಪಡೆದುಕೊಳ್ಳಬಹುದು. ಆಧಾರ್ ಅಭಿಯಾನ ನಡೆಯುವ ಅಂಚೆ ಕಚೇರಿಗಳು: ಉಡುಪಿ […]Read More
ಶ್ವೇತಾ ಎಸ್ ಬೆಳ್ತಂಗಡಿ, ಅ 04: ಮನೆಯಿಂದ ನಾಪತ್ತೆಯಾಗಿದ್ದ 92 ವರ್ಷದ ವ್ಯಕ್ತಿಯನ್ನು ಭಾನುವಾರ ಬೆಳಿಗ್ಗೆ ಕಾಡಿನೊಳಗೆ ಪತ್ತೆ ಮಾಡಲಾಗಿದೆ. ಮಿತ್ತಬಾಗಿಲು ಗ್ರಾಮದ ಶಾಂತಿ ಗುಡ್ಡೆಯ ಅಣ್ಣು ಪೂಜಾರಿ (92) ನಾಲ್ಕು ದಿನಗಳ ಹಿಂದೆ ತಮ್ಮ ಮನೆಯಿಂದ ಹೋದವರು ಹಿಂದಿರುಗಲಿಲ್ಲ. ಆತಂಕಗೊಂಡ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಮನೆಯ ಬಳಿ ಆತನನ್ನು ಹುಡುಕಲು ಪ್ರಾರಂಭಿಸಿದರೂ ಅವರ ಪ್ರಯತ್ನದಲ್ಲಿ ವಿಫಲರಾದರು. ಕೆಲವರು ಸುಳಿವು ಪಡೆಯಲು ಹತ್ತಿರದ ಜ್ಯೋತಿಷಿಗಳ ಬಳಿಗೆ ಹೋದರು. ಗ್ರಾಮಸ್ಥರು ವಿವಿಧ ತಂಡಗಳನ್ನು ರಚಿಸಿ ಕೊಲ್ಲಿ ಬಳಿಯ […]Read More
ಧರ್ಮಸ್ಥಳ, ಅ 03: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ‘ಪ್ರಾರ್ಥನಾ ಸಮಾವೇಶ’ ವು ಇಂದು ನಡೆಯಿತು. ಶ್ರೀ ಕ್ಷೇತ್ರದಲ್ಲಿ 22 ನೇ ವರ್ಷದ ಭಜನಾ ತರಬೇತಿ ಕಮ್ಮಟದ ಬದಲಾಗಿ ಸಾಂಕೇತಿಕವಾಗಿ ಈ ಬಾರಿ ‘ಪ್ರಾರ್ಥನಾ ಸಮಾವೇಶ’ ವು ನಡೆಯಿತು. “ಹೆಚ್ಚು ಜನ ಸೇರಿದರೆ ಅಪಾಯವೆಂದು ಅರಿತು ಸಾಂಕೇತಿಕವಾಗಿ ಈ ವರ್ಷ ‘ಪ್ರಾರ್ಥನಾ ಸಮಾವೇಶ’ವನ್ನು ನಡೆಸಿದ್ದೇವೆ. ಮುಂದಿನ ವರ್ಷದಿಂದ ಲಕ್ಷಾಂತರ ಜನರಿಗೆ ಭಜನಾ ಕಮ್ಮಟದ ತರಬೇತಿಯನ್ನು ವೀಕ್ಷಿಸಲು ಆನ್ಲೈನ್ ಮೂಲಕ ವ್ಯವಸ್ಥೆ ಮಾಡುವ ಬಗ್ಗೆ […]Read More
ಮಂಗಳೂರು ಅ: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದ ಜಾಕ್ವೆಲ್ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್ವೆಲ್ ಶುಚಿಗೊಳಿಸುವ ಕೆಲಸ ನಡೆಯಲಿದೆ. ಈ ಕಾರಣದಿಂದ ಅಕ್ಟೋಬರ್ 5 ರಂದು ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 6 ಬೆಳಗ್ಗೆ 6 ಗಂಟೆಯವರೆಗೆ 24 ಗಂಟೆ ಅವಧಿಯಲ್ಲಿ ಪಡೀಲ್, ಮಂಗಳಾದೇವಿ, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಉಲ್ಲಾಸ್ನಗರ, ಮುಳಿಹಿತ್ಲು, ಕಾರ್ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ಬ್ಯಾಂಕ್ ಇತ್ಯಾದಿ […]Read More
ಬಿಬಿಎಂಪಿ ವ್ಯಾಪ್ತಿಯಲ್ಲಿ 11 ಚಿತಾಗಾರಗಳಿದ್ದು, ಇಂದು ಲೋರ್ಕಾಪಣೆಗೊಳಿಸಿರುವುದು ಸೇರಿ 12 ಚಿತಾಗಾರಗಳಾಗಲಿವೆ. ನಗರದಲ್ಲಿ ಪ್ರತಿನಿತ್ಯ ಕೋವಿಡ್ ಹಾಗೂ ನಾನ್-ಕೋವಿಡ್ ಸೇರಿ 165 ಮೃತ ದೇಹಳ ಶವ ಸಂಸ್ಕಾರ ಮಾಡಬಹುದು. 12 ಚಿತಾಗಾರಗಳಲ್ಲಿ ಪಣತ್ತೂರು, ಕೂಡ್ಲು, ಕೆಂಗೇರಿ, ಮೇಡಿ ಅಗ್ರಹಾರ(ಯಲಹಂಕ)ದಲ್ಲಿರುವ 4 ಚಿತಾಗಾರಗಳಲ್ಲಿ ಕೋವಿಡ್ ಹಾಗೂ ಇನ್ನುಳಿದ 8 ಚಿತಾಗಾರಗಳಲ್ಲಿ ನಾನ್-ಕೋವಿಡ್ ಶವ ಸಂಸ್ಕಾರ ಮಾಡಲಾಗುತ್ತಿದೆ ಬೆಂಗಳೂರು, ಅ 03: ಬಿಬಿಎಂಪಿ ಪಶ್ಚಿಮ ವಲಯ ಜಗಜೀವನರಾಮ ನಗರ ವಾರ್ಡ್-136ರಲ್ಲಿ ನೂತನವಾಗಿ ನವೀಕೃತಗೊಳಿಸಿರುವ ವಿದ್ಯುತ್ ಚಿತಾಗಾರವನ್ನು ಶಾಸಕ ಬಿ.ಝಡ್.ಜಮೀರ್ ಅಹಮದ್ […]Read More
ಮಂಗಳೂರು ಅ03 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ www.scholarships.gov.in ನಲ್ಲಿ ಹಾಗೂ ಹೊಸ ಮತ್ತು ನವೀಕೃತ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ www.gokdom.kar.nic.in ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರೋಡ್, [&Read More
