ಒಳಗೆ ಸೇರಿಹ ವಿಷವ ತೆಗೆಯಲೌಷಧಿಯಿಹುದುತಿಳಿದು ಸರಿಪಡಿಸೆ ಸೂಕ್ತ ವೈದ್ಯನಿರಲು |ಕೊಳೆತು ಹೋಗಿಹ ಮನದಿ ಕುಡಿವುದೇ ಚಿಗುರಿಲ್ಲಿಕಳಿದ ದುರ್ವಾಸನೆಯು ಪಣಿಯರಾಮ||೦೦೮೩|| ಜಯರಾಂ ಪಣಿಯಾಡಿRead More
ಎಪಿಎಮ್ ಸಿ ಕಾನೂನಿಗೆ ತಿದ್ದುಪಡಿ ಮತ್ತು ಕರ್ನಾಟಕ ಭೂ ಮಸೂದೆ ಕಾಯ್ದೆ ತಿದ್ದುಪಡಿ ನಿಜವಾಗಿಯೂ ರೈತಪರ ಕಾನೂನೇ? ಒಂದು ಅನಿಸಿಕೆ Read More
ಮಂಗಳೂರು ಸೆ 28 : ಅಧಿಕ ಮಾಸ ಪ್ರಯುಕ್ತ ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ೩ ದಿನ ಗಳ ಪರ್ಯಂತ ನಡೆದ ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ಕಾರ್ಯಕ್ರಮ ನಡೆದು ಬಳಿಕ ಇಂದು ಪಂಚ ಪ್ರಾಣ ಸೂಕ್ತಮ್ ಹವನ ಮಹಾ ಪೂರ್ಣಾಹುತಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು . ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ವು ಪಂಡಿತ್ ನರಸಿಂಹ ಆಚಾರ್ಯರಿಂದ ಶ್ರೀ ದೇವಳದಲ್ಲಿ ೨ ದಿನಗಳ ಪರ್ಯಂತ […]Read More
ತಾಲೂಕಿನನಲ್ಲಿ ಕೃಷಿ ಹೊಂಡ ಇರುವ ರೈತರಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ2) ಅವರ ಕಚೇರಿಯಲ್ಲಿ ಉಚಿತವಾಗಿ 250 ಮೀನಿನ ಮರಿಗಳನ್ನು ನೀಡಲಾಗುತ್ತಿದೆ.Read More
ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ Read More
ಕಾರವಾರ ಸೆ 24 : ಕರ್ನಾಟಕ ಜಾನಪದ ಅಕಾಡೆಮಿಯು 2019ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆ ಅಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು, ಪ್ರಕಾಶಕರು, ಸಂಪಾದಕರು ನಾಲ್ಕು ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ಅಕ್ಟೋಬರ್ 25ರೊಳಗಾಗಿ ರಿಜಿಸ್ಟ್ರಾರ್ ಕರ್ನಾಟಕ ಜಾನಪದ […]Read More
ಮಂಗಳೂರು ಸೆ 24: ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು. ಏಪ್ರಿಲ್ 1, 2015 ರ ಪೂರ್ವದಲ್ಲಿ […]Read More
ಮಂಗಳೂರು ಸೆ 23 : ದ.ಕಜಿಲ್ಲೆಯಲ್ಲಿ ಕೋರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂಜಾಗೃತಾ ಕ್ರಮಗಳು ಹಾಗೂ ಶರತ್ತುಗಳನ್ನು ವಿಧಿಸುವುದುಅಗತ್ಯವಾಗಿರುವುದರಿಂದ ವಿಪತ್ತು ನಿರ್ವಹಣಾ ಕಾಯ್ದೆ 200 ರ ಕಲಂ 21(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಡಾ: ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿರುತ್ತಾರೆ. ಅಂಗಡಿ ಪ್ರದೇಶ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯವಹಾರ ನಡೆಯುವ ಎಲ್ಲಾ ಹೋಟೆಲ್, […]Read More
ಮಂಗಳೂರು, ಸೆ 23: ಭಾರತೀಯ ಅಂಚೆ, ಮಂಗಳೂರು ಹಾಗೂ ಪುತ್ತೂರು ವಿಭಾಗಗಳಿಂದ ಸೆ 29 ರಂದು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾತೆಗಳನ್ನು ತೆರೆಯುವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ&Read More
