ತುಳುಕುತಿರೆ ಊರಕೆರೆ ವರುಷಕಿಲ್ಲವು ದಾಹಬೆಳೆವ ಮಕ್ಕಳ ಭಾಷೆ ಹರಿಯನವರತವುಬಳುಕುತಿರೆ ಗಿಡಮರವು ಯುಗದ ಹಸಿವಿಗೆ ಅನ್ನಮೊಳೆವ ನಗು ಚಿರಬದುಕು ಪಣಿಯರಾಮ ||೦೦೮೫|| ಜಯರಾಂ ಪಣಿಯಾಡಿRead More
ಉಡುಪಿ, ಸೆ 29: ಶ್ರೀಕೃಷ್ಣ ಮಠದಲ್ಲಿ, ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥರ ಆಶಯದಂತೆ ಕಾಷ್ಠಶಿಲ್ಪ ಹಾಗೂ ಪ್ರಾಚೀನ ಪಾರಂಪರಿಕ ರೀತಿಯಲ್ಲಿ ನಿರ್ಮಾಣಗೊಂಡ ದೇವರ ದರ್ಶನಕ್ಕೆ ಬರುವ ವಿಶೇಷ ದಾರಿಯನ್ನು, ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಹಾಗೂ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಆಗಮಿಸಿ ಅವಲೋಕಿಸಿ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಇಂಜಿನಿಯರ್ ರಾಘವೇಂದ್ರ ರಾವ್,ಪರ್ಯಾಯ ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿನ್ತಯ,ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಶೀಕೃಷ್ಣ ಸೇವಾ ಬಳಗದ ವೈ.ಎನ್.ರಾಮಚಂದ್ರ ರಾವ್ ಮೊದಲಾದವರು ಉಪಸ್ಥಿತರಿದ್ದರು. Read More
ಮಂಗಳೂರು ಸೆ 29:– ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಮಂಗಳೂರು, ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿಅಕ್ಸ್ಲ್ ಎ.ಸಿ. ಸ್ಲೀಪರ್ ವಾಹನ ಹಾಗೂ ಉಡುಪಿ, ಹೈದರಾಬಾದ್ ಮಾರ್ಗದಲ್ಲಿ ರಾಜಹಂಸ ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 1 ರಿಂದ ಪ್ರಾರಂಭಿಸಲಾಗುತ್ತದೆ. ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್ಒಪಿ (Standard Operating Procedure) ಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಮಾರ್ಗದ ಸಾರಿಗೆ ಕಾರ್ಯಾಚರಣೆಯ […]Read More
ರಸ್ತೆ ತಡೆ ನಡೆಸಿ ಪ್ರತಿಭಟಿಸಲು ಎಸ್ ಡಿ ಪಿ ಐ ಸಿದ್ಧತೆ ಬಂಟ್ವಾಳ ಸೆ 29: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ವಿರುದ್ಧ ಅಣಕು ಪ್ರದರ್ಶನ ಮತ್ತು ರಸ್ತೆ ತಡೆಯ ಮೂಲಕ ಮೆಲ್ಕಾರ್ ಮತ್ತು ಕಲ್ಲಡ್ಕ ದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಮಾತಾಡಿ ಭ್ರಷ್ಟಾಚಾರ ದಲ್ಲಿ ಮುಳುಗಿದ ರಾಜ್ಯ ಬಿಜೆಪಿ ಸರಕಾರ ಜನರ ಸಮಸ್ಯೆಗಳನ್ನು ಆಲಿಸುವ […]Read More
ಒಳಗೆ ಸೇರಿಹ ವಿಷವ ತೆಗೆಯಲೌಷಧಿಯಿಹುದುತಿಳಿದು ಸರಿಪಡಿಸೆ ಸೂಕ್ತ ವೈದ್ಯನಿರಲು |ಕೊಳೆತು ಹೋಗಿಹ ಮನದಿ ಕುಡಿವುದೇ ಚಿಗುರಿಲ್ಲಿಕಳಿದ ದುರ್ವಾಸನೆಯು ಪಣಿಯರಾಮ||೦೦೮೩|| ಜಯರಾಂ ಪಣಿಯಾಡಿRead More
ಎಪಿಎಮ್ ಸಿ ಕಾನೂನಿಗೆ ತಿದ್ದುಪಡಿ ಮತ್ತು ಕರ್ನಾಟಕ ಭೂ ಮಸೂದೆ ಕಾಯ್ದೆ ತಿದ್ದುಪಡಿ ನಿಜವಾಗಿಯೂ ರೈತಪರ ಕಾನೂನೇ? ಒಂದು ಅನಿಸಿಕೆ Read More
ಮಂಗಳೂರು ಸೆ 28 : ಅಧಿಕ ಮಾಸ ಪ್ರಯುಕ್ತ ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ೩ ದಿನ ಗಳ ಪರ್ಯಂತ ನಡೆದ ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ಕಾರ್ಯಕ್ರಮ ನಡೆದು ಬಳಿಕ ಇಂದು ಪಂಚ ಪ್ರಾಣ ಸೂಕ್ತಮ್ ಹವನ ಮಹಾ ಪೂರ್ಣಾಹುತಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು . ಸುಮಧ್ವ ವಿಜಯ ಪಾರಾಯಣ ಹಾಗೂ ವ್ಯಾಖ್ಯಾನ ವು ಪಂಡಿತ್ ನರಸಿಂಹ ಆಚಾರ್ಯರಿಂದ ಶ್ರೀ ದೇವಳದಲ್ಲಿ ೨ ದಿನಗಳ ಪರ್ಯಂತ […]Read More
ತಾಲೂಕಿನನಲ್ಲಿ ಕೃಷಿ ಹೊಂಡ ಇರುವ ರೈತರಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ2) ಅವರ ಕಚೇರಿಯಲ್ಲಿ ಉಚಿತವಾಗಿ 250 ಮೀನಿನ ಮರಿಗಳನ್ನು ನೀಡಲಾಗುತ್ತಿದೆ.Read More
ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ Read More
