ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ, ಜಲಾಶಯ ನೀರಿನ ಮಟ್ಟRead More
ವಿದ್ಯಾಗಮ ಕಾರ್ಯಕ್ರಮ ಮತ್ತು ಲರ್ನಿಂಗ್ಎನ್ಹ್ಯಾನ್ಸಮೆಂಟ್ ಪ್ರೋಗ್ರಾಮ್ ಬಗ್ಗೆ ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭ .Read More
ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಪ್ರಕಾರ ಕಾರಾಗೃಹಗಳ ಸಂದರ್ಶಕರ ಮಂಡಳಿಗೆ ರಾಜ್ಯ ಮಾನವ ಹಕ್ಕುಗಳು ಆಯೋಗದ ಪರವಾಗಿ ಪ್ರತಿನಿಧಿಯೊಬ್ಬರನ್ನು ಸೂಚಿಸಬೇಕಾಗಿರುತ್ತದೆ.Read More
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉಚಿತ ಮಲೇರಿಯಾ ಪರೀಕ್ಷೆಗೆ ಮತ್ತು ಚಿಕಿತ್ಸೆಗೆ 9448556872 ಕರೆ ಮಾಡಬಹುದುRead More
ಮಂಗಳೂರು ಸೆ 02: ಡಾ|| ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿಯ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಪರಿಶಿಷ್ಟ ಪಂಗಡದ ಅರಣ್ಯ ಆಧಾರಿತ ಆದಿವಾಸಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮಸಮುದಾಯಗಳ ಅಭಿವೃದ್ಧಿ ಕೋಶ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಪರಿಶಿಷ್ಟ ಜಾತಿ, […]Read More
ಉಡುಪಿ ಸೆ 02: ಕಕ್ಷಕಿದಾರರು ನ್ಯಾಯಾಲಯಕ್ಕೆ ಆಗಮಿಸಿದೇ ತಾವು ಇರುವಲ್ಲಿಂದಲೇ, ಸೆಪ್ಟಂಬರ್ 19ರಂದು ನಡೆಯುವ ಮೆಗಾ ಇ ಲೋಕ್ ಅದಾಲತ್ ಮೂಲಕ ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳುವಂತೆ ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ತಿಳಿಸಿದ್ದಾರೆ. ಅವರು ಮಂಗಳವಾರ ಉಡುಪಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕರು […]Read More
ಕೊಂಚಾಡಿ ಶ್ರೀ ಕಾಶೀ ಮಠ ದಲ್ಲಿ ಭಾಗವತಾಂತರ್ಗತ ದಶಮಸ್ಕಂದ ಹವನ ನಡೆದಿದ್ದು ಸೋಮವಾರ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ಮಹಾ ಪೂರ್ಣಾಹುತಿ ಜರಗಿತು. ಚಿತ್ರ : ಮಂಜು ನೀರೇಶ್ವಾಲ್ಯRead More
ಕಾರವಾರ ಆ 28: ಅನುಮಾನಾಸ್ಪದ ಬೀಜಗಳ ಪೊಟ್ಟಣಗಳು ಅಜ್ಞಾತ ಮೂಲಗಳಿಂದ ಸಾಗಾಣಿಕೆಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಬೀಜಗಳು ಹೊರಗಿನ ಆಕ್ರಮಣಕಾರಿ ತಳಿಯ ಅಥವಾ ರೋಗಕಾರಕಗಳಾಗಿರಬಹುದು. ಇದು ಕೃಷಿ ಪರಿಸರ ವ್ಯವಸ್ಥೆಗೆ, ಜೀವವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು. ಆದ್ದರಿಂದ ಜಿಲ್ಲೆಯ ರೈತ ಬಾಂಧವರು ಅನುಮಾನಾಸ್ಪದ ಬೀಜಗಳ ಪೊಟ್ಟಣಗಳನ್ನು ಖರೀದಿಸಲು ಮತ್ತು ಸ್ವೀಕರಿಸಲು ಮುಂದಾಗಬಾರದು. ಒಂದು ವೇಳೆ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಜಿಲ್ಲೆಯ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, […]Read More
