ನಾಡದೋಣಿಯ ಸೀಮೆ ಎಣ್ಣೆ ಬಗ್ಗೆ ಚರ್ಚಿತವಾಗಿ, ಹೊಂದಿರುವ 3 ಲಕ್ಷ ಕಿಲೋ ಲೀಟರ್ ಸೀಮೆ ಎಣ್ಣೆಯನ್ನು ತುರ್ತಾಗಿ ಹಂಚುವ ಕ್ರಮ ಕೈಗೊಂಡಿದ್ದು, ಹೆಚ್ಚಿನ ಬೇಡಿಕೆಗಾಗಿ ಕೇಂದ್ರ ಸರ್ಕಾರವನ್ನು ಸಂಪರ್ಕಿಸಲಾಗುವುದು ಮತ್ತು ಅತಿ ಶೀಘ್ರದಲ್ಲೇ ಈ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.Read More
ಬೆಳ್ತಂಗಡಿ ತಾಲೂಕು ಸುಬ್ರಹ್ಮಣ್ಯ ರಸ್ತೆ ರಾಜ್ಯ ಹೆದ್ದಾರಿ 17 ರ ಗುರುವಾಯನಕೆರೆ ಶಕ್ತಿನಗರ ದಿಂದ ಪಿಲ್ಯ ವರೆಗೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆಯಾಗುವ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 366 ಮರಗಳನ್ನು ತೆರವುಗೊಳಿಸುವ ಹಿನ್ನೆಲೆRead More
ಅವರು ಇಂದು ಮಣಿಪಾಲದ ರಜತಾದ್ರಿಯ ಅಟಲ್ ಬಿಹರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ನೌಕರರ ರಾಜ್ಯ ವಿಮಾ ನಿಗಮ, ಉದ್ಯೋಗಿಗಳ ಭವಿಷ್ಯ ನಿಧಿ ಇವರ ಸಹಯೋಗದಲ್ಲಿ ನಡೆದ , ಹೊರಗುತ್ತಿಗೆ ಸಿಬ್ಬಂದಿಗಳ ಇಎಸ್ಐ ಮತ್ತು ಇಪಿಎಫ್ ಬಗ್ಗೆ ಪ್ರಧಾನ ಮಾಲೀಕರು ಮತ್ತು ಗುತ್ತಿಗೆದಾರರ ಜವಾಬ್ದಾರಿಗಳು ಮತ್ತು ಕರ್ತವ್ಯಗಳ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.Read More
ಅವರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್ಬೈಲ್ನಲ್ಲಿ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.Read More
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರನ್ನು ಸರ್ಕಾರ ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿದೆ.Read More
2021-22 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ (10 ನೇ ತರಗತಿ) ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷೆಗಳಲ್ಲಿ ಗರಿಷ್ಟRead More
67 ನೇ ಕನ್ನಡ ರಾಜ್ಯೋತ್ಸವವನ್ನು ನಾಡಿನಾದ್ಯಂತ ಹೆಚ್ಚಿನ ಸಂಭ್ರಮ ಉತ್ಸಾಹದಿಂದ ಅತ್ಯಂತ ವಿಶಿಷ್ಠವಾಗಿ ಆಚರಿಸಲು ಉದ್ದೇಶಿಸಿದ್ದು, ರಾಜ್ಯಾದ್ಯಂತ ಒಂದು ಕೋಟಿಗೂ ಹೆಚ್ಚು ಜನರಿಂದ ಏಕ ಕಾಲದಲ್ಲಿ, ಏಕ ಕಂಠದಲ್ಲಿ ಆಯ್ದ 6 ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಿದ್ದು ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾದರು.Read More
ಕವಿ ಕುವೆಂಪು ಅವರ ನಾಡಗೀತೆ ಮೂಲಕ ಕೋಟಿ ಕಂಠ ಗಾಯನವನ್ನು ಪ್ರಾರಂಭಿಸಲಾಯಿತು. Read More
ಕಾಶೀಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀ ಪಾದಂಗಳವರ ಮಂಗಳೂರಿನ ಚಾತುರ್ಮಾಸ್ಯದ ಅಂಗವಾಗಿ ಸುಧೀಂದ್ರ ಡಯಾಗ್ನಸ್ಟಿಕ್ ಸೆಂಟರ್ನ ಉದ್ಘಾಟನಾ ಸಮಾರಂಭದ ಪ್ರಯುಕ್ತ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದ ವತಿಯಿಂದ ಪಂಡಿತ್ ಜಯತೀರ್ಥ ಮೇವುಂಡಿ ಅವರ ಸಂತವಾಣಿ ಕಾರ್ಯಕ್ರಮ ಅ. 29 ರಂದು ನಡೆಯಲಿದೆ.Read More
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ ಜಾತಿ, ಪ. ವರ್ಗ ಮತ್ತು ಇತರೆ ಜನಾಂಗದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
